ನವದೆಹಲಿ: ದೇಶದಲ್ಲಿ ಒಬ್ಬ ಮನುಷ್ಯ ಮಂದು ವಷ೵ಕ್ಕೆ 50 ಕಿಲೋ ಗ್ರಾಂ ಅಹಾರ ವ್ಯಥ೵ ಮಾಡುತ್ತಾನೆ ಎಂದು ವಿಶ್ವಸಂಸ್ಥೆಯು ವರದಿ ತಿಳಿಸಿದೆ.

ಕಾರ್ಯಕ್ರಮದ ಆಹಾರ ತ್ಯಾಜ್ಯ ಸೂಚ್ಯಂಕ ವರದಿ 2021ರ ಪ್ರಕಾರ ಭಾರತೀಯ ಕುಟುಂಬಗಳು, ಗ್ರಾಹಕ ಮಟ್ಟದ ಶೇ.61ರಷ್ಟು ಆಹಾರವು ಪ್ರತಿ ವಷ೵ ವೇಸ್ಟ್ ಬಿನ್ ಗಳಿಗೆ ಹೋಗುತ್ತದೆ ಎಂದು ವರದಿ ಹೇಳಿದೆ.

ಈಚೆಗ ಬಿಡುಗಡೆ ಮಾಡಿರುವ ವರದಿ ಪ್ರಕಾರ ಇತ್ತೀಚಿನ ಆಹಾರ ತ್ಯಾಜ್ಯ ಸೂಚ್ಯಂಕ ವರದಿಯಲ್ಲಿ 2019ರಲ್ಲಿ 931 ದಶಲಕ್ಷ ಮೆಟ್ರಿಕ್ ಟನ್ (ಅಥವಾ ಶೇ.17) ಆಹಾರವು ಮನೆಗಳು, ಸಂಸ್ಥೆಗಳು, ಚಿಲ್ಲರೆ ಮಾರಾಟ ಮಳಿಗೆ ಮತ್ತು ರೆಸ್ಟೋರೆಂಟ್ ಗಳಿಂದ ವ್ಯಥ೵ವಾಗಿದೆ ಎಂದು ಅಂದಾಜಿಸಿದೆ. ಬಹುತೇಕ ಆಹಾರ ತ್ಯಾಜ್ಯಗಳಿಗೆ ಮನೆಗಳು ಕಾರಣವಾಗಿವೆ.

ದಕ್ಷಿಣ ಏಷ್ಯಾದಲ್ಲಿ ಪ್ರತಿ ರ‍್ಷ 50 ಕಿಲೋ ಗ್ರಾಂ ಆಹಾರ ವ್ರ‍್ಥವಾದರೆ, ಭಾರತದಲ್ಲಿ ಪ್ರತಿ ರ‍್ಷ 65 ಕೆಜಿ, ಬಾಂಗ್ಲಾದೇಶದಲ್ಲಿ 74 ಕೆಜಿ, ಶ್ರೀಲಂಕಾದಲ್ಲಿ 76 ಕೆಜಿ, ನೇಪಾಳದಲ್ಲಿ 79 ಕೆಜಿ ಮತ್ತು ಆಫ್ಘಾನಿಸ್ತಾನದಲ್ಲಿ 82 ಕೆಜಿ ಆಹಾರ ವ್ರ‍್ಥವಾಗುತ್ತಿದೆ ಅಂಥ ವರದಿ ತಿಳಿಸಿದೆ.

ಆಹಾರ ತ್ಯಾಜ್ಯವು ಗಂಭೀರ ಸಾಮಾಜಿಕ, ಪರಿಸರ ಮತ್ತು ರ‍್ಥಿಕ ಪರಿಣಾಮಗಳನ್ನು ಹೊಂದಿದ್ದು. ‘ಆಹಾರ ತ್ಯಾಜ್ಯ ಕಡಿಮೆ ಮಾಡುವುದರಿಂದ ಹಸಿರುಮನೆ ಅನಿಲ ಹೊರಸೂಸುವಿಕೆಗಳನ್ನು ಕಡಿಮೆ ಮಾಡಬಹುದಾಗಿದೆ.

ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ 2019ರಲ್ಲಿ ಸುಮಾರು 690 ಮಿಲಿಯನ್ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಈ ಸಂಖ್ಯೆ ಯು ಹೆಚ್ಚುತ್ತಿರುವ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈ ಸಂಖ್ಯೆ ಯು ಏರಿಕೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಆಹಾರ ತ್ಯಾಜ್ಯ ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವರದಿ ಹೇಳಿದೆ.

Leave a Reply

Your email address will not be published. Required fields are marked *

You May Also Like

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ ಕೊರೊನಾ ವೈರಸ್!

ದೇಶದಲ್ಲಿ ಕೊರೊನಾ ಪೀಡಿತ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಕೊರೊನಾವನ್ನು ನಿಯಂತ್ರಿಸಲು ಇನ್ನೂ ಆಗುತ್ತಿಲ್ಲ. ಇದು ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ಆನ್ ಲೈನ್ ವಂಚನೆ – ಶಿಕ್ಷಕರೇ ಇವರ ಟಾರ್ಗೆಟ್!

ಕೊಪ್ಪಳ : ಆನ್ ಲೈನ್ ವಂಚಕರು ಇಲ್ಲಿ ಶಿಕ್ಷಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಶಿಕ್ಷಕರ ಖಾತೆಗೆ ಕನ್ನ ಹಾಕಿ, ವಂಚಿಸುತ್ತಿರುವ ನೂರಾರು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬರುತ್ತಿವೆ.

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.