ನವದೆಹಲಿ: ದೇಶದಲ್ಲಿ ಒಬ್ಬ ಮನುಷ್ಯ ಮಂದು ವಷ೵ಕ್ಕೆ 50 ಕಿಲೋ ಗ್ರಾಂ ಅಹಾರ ವ್ಯಥ೵ ಮಾಡುತ್ತಾನೆ ಎಂದು ವಿಶ್ವಸಂಸ್ಥೆಯು ವರದಿ ತಿಳಿಸಿದೆ.

ಕಾರ್ಯಕ್ರಮದ ಆಹಾರ ತ್ಯಾಜ್ಯ ಸೂಚ್ಯಂಕ ವರದಿ 2021ರ ಪ್ರಕಾರ ಭಾರತೀಯ ಕುಟುಂಬಗಳು, ಗ್ರಾಹಕ ಮಟ್ಟದ ಶೇ.61ರಷ್ಟು ಆಹಾರವು ಪ್ರತಿ ವಷ೵ ವೇಸ್ಟ್ ಬಿನ್ ಗಳಿಗೆ ಹೋಗುತ್ತದೆ ಎಂದು ವರದಿ ಹೇಳಿದೆ.

ಈಚೆಗ ಬಿಡುಗಡೆ ಮಾಡಿರುವ ವರದಿ ಪ್ರಕಾರ ಇತ್ತೀಚಿನ ಆಹಾರ ತ್ಯಾಜ್ಯ ಸೂಚ್ಯಂಕ ವರದಿಯಲ್ಲಿ 2019ರಲ್ಲಿ 931 ದಶಲಕ್ಷ ಮೆಟ್ರಿಕ್ ಟನ್ (ಅಥವಾ ಶೇ.17) ಆಹಾರವು ಮನೆಗಳು, ಸಂಸ್ಥೆಗಳು, ಚಿಲ್ಲರೆ ಮಾರಾಟ ಮಳಿಗೆ ಮತ್ತು ರೆಸ್ಟೋರೆಂಟ್ ಗಳಿಂದ ವ್ಯಥ೵ವಾಗಿದೆ ಎಂದು ಅಂದಾಜಿಸಿದೆ. ಬಹುತೇಕ ಆಹಾರ ತ್ಯಾಜ್ಯಗಳಿಗೆ ಮನೆಗಳು ಕಾರಣವಾಗಿವೆ.

ದಕ್ಷಿಣ ಏಷ್ಯಾದಲ್ಲಿ ಪ್ರತಿ ರ‍್ಷ 50 ಕಿಲೋ ಗ್ರಾಂ ಆಹಾರ ವ್ರ‍್ಥವಾದರೆ, ಭಾರತದಲ್ಲಿ ಪ್ರತಿ ರ‍್ಷ 65 ಕೆಜಿ, ಬಾಂಗ್ಲಾದೇಶದಲ್ಲಿ 74 ಕೆಜಿ, ಶ್ರೀಲಂಕಾದಲ್ಲಿ 76 ಕೆಜಿ, ನೇಪಾಳದಲ್ಲಿ 79 ಕೆಜಿ ಮತ್ತು ಆಫ್ಘಾನಿಸ್ತಾನದಲ್ಲಿ 82 ಕೆಜಿ ಆಹಾರ ವ್ರ‍್ಥವಾಗುತ್ತಿದೆ ಅಂಥ ವರದಿ ತಿಳಿಸಿದೆ.

ಆಹಾರ ತ್ಯಾಜ್ಯವು ಗಂಭೀರ ಸಾಮಾಜಿಕ, ಪರಿಸರ ಮತ್ತು ರ‍್ಥಿಕ ಪರಿಣಾಮಗಳನ್ನು ಹೊಂದಿದ್ದು. ‘ಆಹಾರ ತ್ಯಾಜ್ಯ ಕಡಿಮೆ ಮಾಡುವುದರಿಂದ ಹಸಿರುಮನೆ ಅನಿಲ ಹೊರಸೂಸುವಿಕೆಗಳನ್ನು ಕಡಿಮೆ ಮಾಡಬಹುದಾಗಿದೆ.

ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ 2019ರಲ್ಲಿ ಸುಮಾರು 690 ಮಿಲಿಯನ್ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಈ ಸಂಖ್ಯೆ ಯು ಹೆಚ್ಚುತ್ತಿರುವ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈ ಸಂಖ್ಯೆ ಯು ಏರಿಕೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಆಹಾರ ತ್ಯಾಜ್ಯ ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವರದಿ ಹೇಳಿದೆ.

Leave a Reply

Your email address will not be published. Required fields are marked *

You May Also Like

ಮದುವೆ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳು ನಿಷೇಧಿಸಿದ ಜಿಲ್ಲಾಡಳಿತ

ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿ: ನಮ್ಮೂರ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ ಸಹಾಯದಿಂದ ಸ್ಥಳಿಯ ಪಪಂ ಹಾಗೂ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಅಭಿವೃದ್ದಿ ಸಮಿತಿ ಸಹಭಾಗಿತ್ವದಲ್ಲಿ ಪಟ್ಟಣಶೆಟ್ಟಿ ಕೆರೆ ಆವರಣದಲ್ಲಿ 246ನೇ ನಮ್ಮೂರ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನ ಗ್ರಾಮಾಭಿವೃದ್ದಿ ಯೋಜನೆಯ ಹೈದರಬಾದ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ್ ಅವರು ಚಾಲನೆ ನೀಡಿದರು.

ನರಗುಂದ ತಾಲೂಕಿನ 383 ಹಣ್ಣು ಬೆಳೆಗಾರರಿಗೆ ಸರಕಾರದಿಂದ ಪರಿಹಾರ

ನರಗುಂದ: (ಕೊಣ್ಣೂರ) ಅತೀವೃಷ್ಟಿ ಮಹಾಪುರದಿಂದ ತತ್ತರಿಸಿದ ರೈತರಿಗೆ ಕೋವೀಡ್ 19 ಮಹಾಮಾರಿಯು ಶಾಪವಾಗಿ ಪರೀಣಮಿಸಿರುವದರಿಂದ ರೈತರ ಜನಜೀವನ ಚಿಂತಾಜನಕವಾಗಿದೆ