ಗದಗ: ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.
ಸಾಂಸ್ಕೃತಿಕ ಸಭಾಭವನದ ಉದ್ಘಾಟನೆಯನ್ನು ಹಿರಿಯ ಹಿಂದೂಸ್ತಾನಿ ಸಂಗೀತಗಾರರಾದ ಪಂಡಿತ ಡಾ.ಎಂ.ವೆAಕಟೇಶಕುಮಾರ ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಡಾ.ಅರ್ಜುನ ಗೊಳಸಂಗಿ ವಹಿಸುವರು. ಗಣ್ಯ ವ್ಯಾಪಾರಸ್ಥರಾದ ಸಂಜಯ ಬಾಗಮಾರ, ಹಿರಿಯ ಕಲಾವಿದರಾದ ಆರ್.ಡಿ.ಕಡ್ಲಿಕೊಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಸಂಧ್ಯಾ ಸುರಾಗ ಸಂಗೀತ ಕಾರ್ಯಕ್ರಮವನ್ನು ಪಂಡಿತ ವೆಂಕಟೇಶಕುಮಾರ ಅವರ ಶಿಷ್ಯೆ ಕು.ಐಶ್ವರ್ಯಾ ದೇಸಾಯಿ ನಡೆಸುವರು. ಇವರಿಗೆ ಕೇಶವ ಜೋಷಿ ತಬಲಾ ಸಾಥ್, ಸತೀಶ ಕೊಳ್ಳಿ ಹಾರ್ಮೋನಿಯಂ ಸಾಥ್ ನೀಡುವರು. ಕಾರ್ಯಕ್ರಮಕ್ಕೆ ಕಲಾಸಕ್ತರು ಭಾಗವಹಿಸಿ ಯಶಸ್ವಿಗೊಳಿಸಲು ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ವಿಜಯ ಕಿರೇಸೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ, 80 ಹಾಗೂ 63…

ಗದಗ ಜಿಲ್ಲೆಯಲ್ಲಿ ಬಾರ್ ಗಳ ಮುಂದೆ ಜನವೋ ಜನ

ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ.

ಕೊರೊನಾಕ್ಕೆ ಬೆಚ್ಚಿಬಿದ್ದ ಕರುನಾಡು: ಸೋಂಕಿತರ ಸಂಖ್ಯೆ 1267, ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190…

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.