ಧಾರವಾಡ: ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನೇಶ ಕಲ್ಲಹಳ್ಳಿಯವರು ರಮೇಶ ಜಾರಕಿಹೊಳಿ ಸಿಡಿ ಕುರಿತ ದೂರು ವಾಪಸ್ ನಿರ್ಧಾರ ತೆಗೆದುಕೊಂಡಿದ್ದಕ್ಕೆ, ಅವರಿಗೆ ಒತ್ತಡಗಳು ಏನಿದೆಯೋ ಗೊತ್ತಿಲ್ಲ. ಬೇರೆ ಏನಾದರೂ ತೊಂದರೆ ಆಗಿರಬಹುದು. ವಾಪಸ್ಸು ಪಡೆದಿದ್ದು ಈಗ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.

ದೇಶದಲ್ಲಿ ಪ್ರಾಮಾಣಿಕ ಸಾಮಾಜಿಕ ಹೋರಾಟಗಾರರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಎಲ್ಲರೂ ಅಣ್ಣಾ ಹಜಾರೆ, ರಾಜಶೇಖರ ಮುಲಾಲಿ ಆಗೋಕೆ ಸಾಧ್ಯವಿಲ್ಲ ಎಂದರು. ಒಂದೇ ದಿನ ಹಿರೋ ಆಗಿ ಅವತ್ತೇ ಸಂಜೆ ವಿಲನ್ ಆದವರೂ ಇದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಹಿರಿಯ ನಾಯಕ ಸಿದ್ನಾಳ ವಿಧಿವಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಸೇವಾಭಾಯಾ ಮಾಲಾಧಾರಿತ ಬಂಜಾರಾ ಪಡೆ ಭಾಯಾಗಡದತ್ತ ಪಯಣ

ಆಲಮಟ್ಟಿ : ಸಂತ ಸೇವಾಲಾಲ್ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಪುರಾತನ ಐತಿಹ್ಯವುಳ್ಳ ಧಾಮಿ೯ಕ…

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…