ಧಾರವಾಡ: ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನೇಶ ಕಲ್ಲಹಳ್ಳಿಯವರು ರಮೇಶ ಜಾರಕಿಹೊಳಿ ಸಿಡಿ ಕುರಿತ ದೂರು ವಾಪಸ್ ನಿರ್ಧಾರ ತೆಗೆದುಕೊಂಡಿದ್ದಕ್ಕೆ, ಅವರಿಗೆ ಒತ್ತಡಗಳು ಏನಿದೆಯೋ ಗೊತ್ತಿಲ್ಲ. ಬೇರೆ ಏನಾದರೂ ತೊಂದರೆ ಆಗಿರಬಹುದು. ವಾಪಸ್ಸು ಪಡೆದಿದ್ದು ಈಗ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.

ದೇಶದಲ್ಲಿ ಪ್ರಾಮಾಣಿಕ ಸಾಮಾಜಿಕ ಹೋರಾಟಗಾರರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಎಲ್ಲರೂ ಅಣ್ಣಾ ಹಜಾರೆ, ರಾಜಶೇಖರ ಮುಲಾಲಿ ಆಗೋಕೆ ಸಾಧ್ಯವಿಲ್ಲ ಎಂದರು. ಒಂದೇ ದಿನ ಹಿರೋ ಆಗಿ ಅವತ್ತೇ ಸಂಜೆ ವಿಲನ್ ಆದವರೂ ಇದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ಗದಗನಲ್ಲಿ ಇಂದು ನಾಲ್ಕು ಪಾಸಿಟಿವ್: ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ!

ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನರಳಾಟ

ವರದಿ: ವಿಠಲ ಕೆಳೂತ್ ಮಸ್ಕಿ: ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ…

ಗದಗ ಜಿಲ್ಲೆಯಲ್ಲಿ ಕೊರೊನಾ ಭಯ!: ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆಯಾ ಜಿಮ್ಸ್..!

ಗದಗ: ನಿನ್ನೆ ರಾತ್ರಿಯಿಂದಲೇ ಕೊರೊನಾ ಪಾಸಿಟಿವ್ ಎಂದು 30 ಸೊಂಕಿತರ ಲೀಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ…