ಧಾರವಾಡ: ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನೇಶ ಕಲ್ಲಹಳ್ಳಿಯವರು ರಮೇಶ ಜಾರಕಿಹೊಳಿ ಸಿಡಿ ಕುರಿತ ದೂರು ವಾಪಸ್ ನಿರ್ಧಾರ ತೆಗೆದುಕೊಂಡಿದ್ದಕ್ಕೆ, ಅವರಿಗೆ ಒತ್ತಡಗಳು ಏನಿದೆಯೋ ಗೊತ್ತಿಲ್ಲ. ಬೇರೆ ಏನಾದರೂ ತೊಂದರೆ ಆಗಿರಬಹುದು. ವಾಪಸ್ಸು ಪಡೆದಿದ್ದು ಈಗ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.

ದೇಶದಲ್ಲಿ ಪ್ರಾಮಾಣಿಕ ಸಾಮಾಜಿಕ ಹೋರಾಟಗಾರರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಎಲ್ಲರೂ ಅಣ್ಣಾ ಹಜಾರೆ, ರಾಜಶೇಖರ ಮುಲಾಲಿ ಆಗೋಕೆ ಸಾಧ್ಯವಿಲ್ಲ ಎಂದರು. ಒಂದೇ ದಿನ ಹಿರೋ ಆಗಿ ಅವತ್ತೇ ಸಂಜೆ ವಿಲನ್ ಆದವರೂ ಇದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢ

ಗದಗ: ಈಗಾಗಲೇ ಗದಗ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದರಿಂದ…

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ

ಬೆಂಗಳೂರು: ಲಾಕ್‌ಡೌನ್‌ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಗೊಳಿಸಿದೆ.…

ಮಾಜಿ ಸಂಸದ ಐ.ಜಿ.ಸನದಿಗೆ ಮಾತೃ ವಿಯೋಗ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00

ಕೋವಿಡ್ ಹಿನ್ನೆಲೆ ಕಾಲಕಾಲೇಶ್ವರ ಜಾತ್ರೆ ರದ್ದು

ಶ್ರೀ ಕಾಲಕಾಲೇಶ್ವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದುಮಾಡಲಾಗಿದೆ ಎಂದು ತಹಶೀಲ್ದಾರ ಎ.ಬಿ. ಕಲಘಟಗಿ ಹೇಳಿದರು.