ಗಜೇಂದ್ರಗಡ: ಸಮೀಪದ ಕೊಡಗಾನೂರ ಗ್ರಾಮದಲ್ಲಿ ಆದಿ ದೇವತೆ ಕನಕ ದುರ್ಗಾದೇವಿಯ ರಥೋತ್ಸವ ಭಕ್ತರ ಹರ್ಷೋದ್ಘಾರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆಗಳು ನಡೆದವು. ನಂತರ ದೇವಸ್ಥಾನದ ಪೂಜಾರಿಯಿಂದ ಅಗ್ನಿ ಪ್ರವೇಶ, ಕಾಯಿ ಪವಾಡ, ಕತ್ತಿ ವರಸೆ ನಡೆದವು. ಚಿಲಝರಿ ಗ್ರಾಮದಿಂದ ರಥದ ಹಗ್ಗ, ಸೂಡಿ, ಬೆನಹಾಳ, ಬೇಲೂರ, ಪೂರ್ತಗೇರಿ ಗ್ರಾಮಗಳಿಂದ ಕಳಸಗಳನ್ನು ಮೆರವಣಿಗೆಯಲ್ಲಿತರಲಾಯಿತು. ಸಂಜೆ ಮಹಾ ರಥೋತ್ಸವ ಭಕ್ತ ಸಾಗರದ ಮದ್ಯೆ ಶ್ರದ್ಧಾ ಭಕ್ತಿಯಿಂದ ನಡೆಯಿತು. ರಥೋತ್ಸವದಲ್ಲಿ ಭಕ್ತರು ಶ್ರೀ ದುರ್ಗಾದೇವಿ ಮಾತಾ ಕಿ ಜೈ ಎಂದು ಜಯಘೋಷ ಹಾಕುತ್ತಾ, ಬಾಳೆಹಣ್ಣು, ಉತ್ತತ್ತಿ ಸಮರ್ಪಸಿದರು. ಭಜನೆ, ಜಾಂಜ್‌ಮೇಳ, ಸಕಲ ಮಂಗಲ ವಾಧ್ಯಗಳು ಮೇಳೈಸಿದವು. ರಥವು ಯಶಸ್ವಿಯಾಗಿ ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಚಪ್ಪಾಳೆ ತಟ್ಟಿದ ಭಕ್ತರು ಭಕ್ತಿಭಾವ ಮೆರೆದರು.

Leave a Reply

Your email address will not be published. Required fields are marked *

You May Also Like

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…

ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಜವಳು ಮಣ್ಣಿಗೆ ಮರಳು ರೂಪ ಕೊಟ್ಟು ಅಕ್ರಮ!

ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಅಧಿಕಾರಿಗಳಿಗೆ ಗೊತ್ತಿದೆಯಂತೆ, ಆದರೆ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುತ್ತಾರಂತೆ. ಇದು ಕೇವಲ ಒಂದು ವಿಚಾರದ್ದಲ್ಲ.

ನಿರಾಣಿಗೆ ಹೈಕಮಾಂಡ್ ಬುಲಾವ್

ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.