ಲಕ್ಷ್ಮೇಶ್ವರ:  ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.

ಅವರು ಪಟ್ಟಣದ ಕೆಂಚಲಾಪೂರ ಓಣಿಯ ಬನಶಂಕರಿ ದೇವಸ್ಥಾನದಲ್ಲಿ ಹಮ್ಮಿಕೊಂಡ ಕೃತಿಕಾಳ 4ನೇ ವರ್ಷದ ಜನ್ಮದಿನಾಚರಣೆ ಹಾಗೂ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ.

ಮಹಿಳೆಗೆ ಸಮಾನವಾದ ಅವಕಾಶ ಕೊಟ್ಟರೆ ಪುರುಷರುತಮ್ಮ ಅವಕಾಶಗಳನ್ನು ಕಳೆದುಕೊಳ್ಳುತ್ತೇವೆ ಎಂಬ ಮನೋಭಾವ ದಿಂದ ಹೆಚ್ಚಿನಅವಕಾಶವನ್ನು ಬಿಟ್ಟುಕೊಡುತ್ತಿಲ್ಲ.ಇಂತಹ ಮನೋಭಾವನೆಯನ್ನು ಇನ್ನು ಮುಂದೆ ಬದಿಗೊತ್ತಿ ಉತ್ತಮ ಅವಕಾಶಗಳನ್ನು ನೀಡಿ ಉತ್ತಮ ಸೇವೆಯನ್ನು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಸುನೀಯಾ ಮಂಜುನಾಥ ಮಾಗಡಿ, ಜಯಶ್ರೀ ಹೊಸಮನಿ, ಪೂರ್ಣಿಮಾ ಪಾಟೀಲ್, ಜಯಲಕ್ಷ್ಮಿ ಮಹಾಂತಶೆಟ್ಟರ,ಸುನೀತಾ ಬುರಡಿ, ವಿರೇಂದ್ರ ಕುಮಾರ ಕಟಗಿ, ಪ್ರೇಮಾ ಬಡಿಗೇರ, ಲಕ್ಷ್ಮವ್ವ ನಂದೆಣ್ಣವರ, ಮAಜುನಾಥ ಮಾಗಡಿ, ನಾಗರಾಜ ಚಿಂಚಲಿ, ಸಂತೋಷ ಜಾವೂರ, ಸೇರಿದಂತೆ ಇತರರಿದ್ದರು..

Leave a Reply

Your email address will not be published. Required fields are marked *

You May Also Like

ಮಾಜಿ ಸಂಸದ ಐ.ಜಿ.ಸನದಿಗೆ ಮಾತೃ ವಿಯೋಗ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00

ಅರಣ್ಯ ಹುತಾತ್ಮರ ದಿನಾಚರಣೆ”ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಗಳ ಪಾತ್ರ ಮಹತ್ವದ್ದು”

ಉತ್ತರಪ್ರಭ ಸುದ್ದಿಆಲಮಟ್ಟಿ: ಅರಣ್ಯ ಇಲಾಖೆಯ ಸಿಬ್ಬಂದಿ ಅರಣ್ಯ ಸಂರಕ್ಷಣೆಯ ಜತೆಗೆ ಅರಣ್ಯ ಬೆಳೆಸುವಲ್ಲಿಯೂ ಮಹತ್ವದ ಪಾತ್ರ…

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…