ಲಕ್ಷ್ಮೇಶ್ವರ:  ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.

ಅವರು ಪಟ್ಟಣದ ಕೆಂಚಲಾಪೂರ ಓಣಿಯ ಬನಶಂಕರಿ ದೇವಸ್ಥಾನದಲ್ಲಿ ಹಮ್ಮಿಕೊಂಡ ಕೃತಿಕಾಳ 4ನೇ ವರ್ಷದ ಜನ್ಮದಿನಾಚರಣೆ ಹಾಗೂ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ.

ಮಹಿಳೆಗೆ ಸಮಾನವಾದ ಅವಕಾಶ ಕೊಟ್ಟರೆ ಪುರುಷರುತಮ್ಮ ಅವಕಾಶಗಳನ್ನು ಕಳೆದುಕೊಳ್ಳುತ್ತೇವೆ ಎಂಬ ಮನೋಭಾವ ದಿಂದ ಹೆಚ್ಚಿನಅವಕಾಶವನ್ನು ಬಿಟ್ಟುಕೊಡುತ್ತಿಲ್ಲ.ಇಂತಹ ಮನೋಭಾವನೆಯನ್ನು ಇನ್ನು ಮುಂದೆ ಬದಿಗೊತ್ತಿ ಉತ್ತಮ ಅವಕಾಶಗಳನ್ನು ನೀಡಿ ಉತ್ತಮ ಸೇವೆಯನ್ನು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಸುನೀಯಾ ಮಂಜುನಾಥ ಮಾಗಡಿ, ಜಯಶ್ರೀ ಹೊಸಮನಿ, ಪೂರ್ಣಿಮಾ ಪಾಟೀಲ್, ಜಯಲಕ್ಷ್ಮಿ ಮಹಾಂತಶೆಟ್ಟರ,ಸುನೀತಾ ಬುರಡಿ, ವಿರೇಂದ್ರ ಕುಮಾರ ಕಟಗಿ, ಪ್ರೇಮಾ ಬಡಿಗೇರ, ಲಕ್ಷ್ಮವ್ವ ನಂದೆಣ್ಣವರ, ಮAಜುನಾಥ ಮಾಗಡಿ, ನಾಗರಾಜ ಚಿಂಚಲಿ, ಸಂತೋಷ ಜಾವೂರ, ಸೇರಿದಂತೆ ಇತರರಿದ್ದರು..

Leave a Reply

Your email address will not be published. Required fields are marked *

You May Also Like

ಬಿಗ್ ಬಾಸ್ ಸ್ಪರ್ಧಿ ನೇಹಾಗೆ ತಾಯಿಯಾದ ಸಂಭ್ರಮ!

ವಾಷಿಂಗ್ಟನ್: ಬಿಗ್ ಬಾಸ್ ಸೀಸನ್ 3 ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂಭ್ರಮದಲ್ಲಿದ್ದು, ಇತ್ತೀಚೆಗಷ್ಟೇ ಹೆಣ್ಣು…

ಶಾಸಕರೇ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯನ್ನೊಮ್ಮೆ ನೋಡಿ!

ರೋಗಿಗಳ ಪಾಲಿಗೆ ಆಸ್ಪತ್ರೆಗಳೇ ಸಂಜೀವಿನಿ ಅಂತಾರೆ. ಆದರಲ್ಲೂ ಸರ್ಕಾರಿ ಆಸ್ಪತ್ರೆಗಳಂತೂ ಬಡರೋಗಿಗಳಿಗೆ ಅನುಕೂಲವಾಗಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸರ್ಕಾರಿ ಆಸ್ಪತ್ರೆ ಗಬ್ಬು ನಾರುತ್ತಿದೆ.

ಅಡುಗೆ ಅನಿಲದ ಬೆಲೆ ಏರಿಕೆ, ಬಡವರ ಮೇಲೆ ಕೇಂದ್ರದ ಗಧಾಪ್ರಹಾರ: ಎಂ.ಎಸ್.ಹಡಪದ ಆಕ್ರೋಶ

ದಿನದಿಂದ ದಿನಕ್ಕೆ ಅಡುಗೆ ಅನಿಲ ಬೆಲೆ ಏಕಾಏಕಿ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗ್ರಾಹಕರನ್ನು ತತ್ತರಿಸುವಂತೆ ಮಾಡುತ್ತಿದೆ. ಕೇಂದ್ರದ ಆಡಳಿತ ಬಡವರ ಮೇಲಿನ ಗಧಾಪ್ರಹಾರದ ಆಡಳಿತವಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…