ಗದಗ: ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ಲೈಸನ್ಸನ್ನು ರದ್ದು ಮಾಡಲಾಗುವುದು. ಹಾಗೂ ಇದಕ್ಕೆ ಸಂಬಂಧಿಸಿದಂತೆ ಗದಗ ಬೆಟಗೇರಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರು ಹಾಗೂ ದಫೇದಾರರು ಸಂಬಂದಪಟ್ಟ ವಾರ್ಡುಗಳಲ್ಲಿ ಸಂಚರಿಸಿ ಜಾನುವಾರುಗಳನ್ನು ವಧೆ ಮಾಡದಿರಲು ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿದ್ದಾರೆ.
You May Also Like
ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ಶಾಕ್ : ಉಚಿತ ಪಾರ್ಕಿಂಗ್ ರದ್ದು
ವಾಹನ ಸವಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿ ಪ್ರಸ್ತುತ ಇರುವ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ರದ್ದು ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.ಪ್ರಸ್ತುತ ಬೆಂಗಳೂರಿನಲ್ಲಿ ಇರುವ ಬಹುತೇಕ ಉಚಿತ ಪಾರ್ಕಿಂಗ್ ವ್ಯವಸ್ಥೆಯನ್ನು ಪಾವತಿ ಪಾರ್ಕಿಂಗ್ ವ್ಯವಸ್ಥೆಗೆ ಬದಲಾಯಿಸುವುದು ಸೇರಿದಂತೆ ನಗರ ಭೂಸಾರಿಗೆ ನಿರ್ದೇಶನಾಲಯ ಸಿದ್ಧಪಡಿಸಿರುವ ಪರಿಷ್ಕೃತ ಪಾರ್ಕಿಂಗ್ ನೀತಿ 2.0 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
- ಉತ್ತರಪ್ರಭ
- February 11, 2021
ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.
- ಉತ್ತರಪ್ರಭ
- February 10, 2021
ಸಾರಿಗೆ ನೌಕರರಲ್ಲಿ ಸಿಎಂ ಮಾಡಿದ ಮನವಿ ಏನು ಗೊತ್ತಾ?
ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕೂಡಲೇ ಮುಷ್ಕರ ಕೈಬಿಟ್ಟು ಸಾರಿಗೆ ಸಚಿವರ ಜೊತೆ ಚರ್ಚೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.
- ಉತ್ತರಪ್ರಭ
- December 12, 2020
ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ
ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.
- ಉತ್ತರಪ್ರಭ
- November 9, 2020