ಗದಗ: ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ಲೈಸನ್ಸನ್ನು ರದ್ದು ಮಾಡಲಾಗುವುದು. ಹಾಗೂ ಇದಕ್ಕೆ ಸಂಬಂಧಿಸಿದಂತೆ ಗದಗ ಬೆಟಗೇರಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರು ಹಾಗೂ ದಫೇದಾರರು ಸಂಬಂದಪಟ್ಟ ವಾರ್ಡುಗಳಲ್ಲಿ ಸಂಚರಿಸಿ ಜಾನುವಾರುಗಳನ್ನು ವಧೆ ಮಾಡದಿರಲು ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿದ್ದಾರೆ.
You May Also Like
ಕರವೇ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ
ತಾಲೂಕಿನ ಸಾಸರವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಪದಾಧಿಕಾರಿಗಳನ್ನು ತಾಲೂಕಾಧ್ಯಕ್ಷ ಬಸವರಾಜ ವಡವಿ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.
- ಉತ್ತರಪ್ರಭ
- March 13, 2021
ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ
ನಗರದ ಆರ್ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.
- ಉತ್ತರಪ್ರಭ
- May 15, 2021
ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.
ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.
- ಉತ್ತರಪ್ರಭ
- June 22, 2020
ಬಳ್ಳಾರಿ ಜಿಲ್ಲೆಯಲ್ಲಿಂದು 26 ಕೊರೊನಾ ಪಾಸಿಟಿವ್!
ಜಿಲ್ಲೆಯಲ್ಲಿಂದು ಮತ್ತೆ 26 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ.
- ಉತ್ತರಪ್ರಭ
- June 25, 2020