ಗದಗ: ಅಡವಿ ಸೋಮಾಪೂರ ಗ್ರಾಮದಲ್ಲಿ ಗ್ರಾಮಸ್ಥರಿಂದ ನಿರ್ಮಾಣಗೊಳ್ಳುತ್ತಿರುವ ಗ್ರಾಮದ ಆರಾಧ್ಯ ದೈವರಾದ ಗೋಣಿ ಬಸವೇಶ್ವರ ದೇವಸ್ಥಾನದ ರಥ ನಿರ್ಮಾಣ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದ ಸಮಿತಿಯ ಸದಸ್ಯರಿಗೆ ರಥದ ನಾಲ್ಕು ಗಾಲಿಗಳಿಗೆ ಸಹಾಯ ಹಸ್ತ ನೀಡುವದಾಗಿ ಘೋಷಿಸಿದರು.

ಗ್ರಾ.ಪಂ ಅಧ್ಯಕ್ಷ ಶಾಮ ಸುಂದರ ಡಂಬಳ ನೇತೃತ್ವದ ರಥ ನಿರ್ಮಾಣ ಸಮಿತಿಯ ಸದಸ್ಯರಾದ ರಾಮನಗೌಡ ಪಾಟೀಲ, ನಾಗರಾಜ ನೀಲಗುಂದ, ಮಂಜುನಾಥ ಜಡಿ, ಮಲ್ಲಪ್ಪ ಹೊಸಳ್ಳಿ ಗೀರೀಶ ದೊಡಮನಿ, ಬೂದಪ್ಪ, ಸೋಮಣ್ಣ ಅಣ್ಣಿಗೇರಿ, ಗೀರೀಶ, ಆನಂದಪ್ಪ ಪುರದ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಬಂಗಾಳದಲ್ಲಿ ಕೊರೊನಾದೊಂದಿಗೆ ಚಂಡಮಾರುತದ ಕಾಟ!

ಕೊರೊನಾ ವೈರಸ್ ನ ಹಾವಳಿಯ ಮಧ್ಯೆಯೇ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಅಬ್ಬರಿಸುತ್ತಿದೆ.

ಪಿಎಂ ಕೇರ್ಸ್ ಅಡಿ ಸಂಗ್ರಹವಾದ ಮೊತ್ತದ ಲೆಕ್ಕ ಕೊಡಿ: ಸಿದ್ದರಾಮಯ್ಯ

ಬೆಂಳೂರು: ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ…

ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವು ಗೊಳಸಿ ಪ್ರಕರಣ ಮುಂದುವರೆಸಿದ ನ್ಯಾಯಾಲಯ

ಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಮಹಿಳೆಯರ ಬಟ್ಟೆ ಕದಿಯುತ್ತಿದ್ದ ಕಳ್ಳನಿಗೆ ಥಳಿತ..!

ಹುಬ್ಬಳ್ಳಿ: ಚಿನ್ನಾಭರಣ ಕದ್ದಿರೋ ಕಳ್ಳರನ್ನು ನೋಡಿದ್ದೇವೆ. ಮನೆ ದರೋಡೆ ಮಾಡಿರೋದನ್ನು ನೋಡಿದ್ದೇವೆ. ಆದ್ರೆ ಮಹಿಳೆಯರ ಬಟ್ಟೆ…