ಗದಗ: ಅಡವಿ ಸೋಮಾಪೂರ ಗ್ರಾಮದಲ್ಲಿ ಗ್ರಾಮಸ್ಥರಿಂದ ನಿರ್ಮಾಣಗೊಳ್ಳುತ್ತಿರುವ ಗ್ರಾಮದ ಆರಾಧ್ಯ ದೈವರಾದ ಗೋಣಿ ಬಸವೇಶ್ವರ ದೇವಸ್ಥಾನದ ರಥ ನಿರ್ಮಾಣ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದ ಸಮಿತಿಯ ಸದಸ್ಯರಿಗೆ ರಥದ ನಾಲ್ಕು ಗಾಲಿಗಳಿಗೆ ಸಹಾಯ ಹಸ್ತ ನೀಡುವದಾಗಿ ಘೋಷಿಸಿದರು.

ಗ್ರಾ.ಪಂ ಅಧ್ಯಕ್ಷ ಶಾಮ ಸುಂದರ ಡಂಬಳ ನೇತೃತ್ವದ ರಥ ನಿರ್ಮಾಣ ಸಮಿತಿಯ ಸದಸ್ಯರಾದ ರಾಮನಗೌಡ ಪಾಟೀಲ, ನಾಗರಾಜ ನೀಲಗುಂದ, ಮಂಜುನಾಥ ಜಡಿ, ಮಲ್ಲಪ್ಪ ಹೊಸಳ್ಳಿ ಗೀರೀಶ ದೊಡಮನಿ, ಬೂದಪ್ಪ, ಸೋಮಣ್ಣ ಅಣ್ಣಿಗೇರಿ, ಗೀರೀಶ, ಆನಂದಪ್ಪ ಪುರದ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಸ್ಟಡಿಗೆ ನೀಡಿದ ಕೋರ್ಟ್!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ತೇರಿನ ಗಾಲಿ ಪೂಜಾ ಕಾರ್ಯಕ್ರಮ

ಉತ್ತರಪ್ರಭ ಗದಗ:ಉತ್ತರ ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪುರಾತನವಾದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ…

ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.