ದಾವಣಗೆರೆ: ದಾವಣಗೆರೆ ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ನಾಟಿಭತ್ತಕ್ಕಿಂತ ಚೆಲ್ಲುಭತ್ತಕ್ಕೆ ರೈತರು ಪ್ರಾಮುಖ್ಯ ನೀಡುತ್ತಿದ್ದು, ಕಡಿಮೆ ವೆಚ್ಚ, ಸುಲಭ ಕೃಷಿಗೆ ಹೇಳಿ ಮಾಡಿಸಿದಂತಿರುವ ಚೆಲ್ಲುಭತ್ತ ಪದ್ಧತಿ ಜಿಲ್ಲೆಯಲ್ಲಿ ನಿಧಾನಕ್ಕೆ ಕಾಲೂರುತ್ತಿದೆ.

ಎರಡು ಮೂರು ಬಾರಿ ಉಳುಮೆ ಮಾಡಿಕೊಳ್ಳಬೇಕು. ಭತ್ತದ ಗದ್ದೆಯನ್ನು ಸರಿಯಾಗಿ ಮಟ್ಟ ಮಾಡಿ ಒಂದೇ ಸಮವಾಗಿ ನೀರು ನಿಲ್ಲುವಂತೆ ನೋಡಿಕೊಳ್ಳಬೇಕು. ಭತ್ತ ಚೆಲ್ಲುವ ಎರಡು ವಾರಕ್ಕಿಂತ ಮೊದಲು ಕೊಟ್ಟಿಗೆ ಗೊಬ್ಬರವನ್ನು ಭೂಮಿಗೆ ಸೇರಿಸಬೇಕು.

ಬಿತ್ತನೆ ಬೀಜವನ್ನು ಒಂದು ದಿನ ನೆನೆಸಿಡಬೇಕು. ತೆಗೆದು ಮರುದಿನ ಮೊಳಕೆ ಕಟ್ಟಿದಾಗ ಗದ್ದೆಯಲ್ಲಿ ಸಮವಾಗಿ ಚೆಲ್ಲಬೇಕು. ಬಳಿಕ ತೇವ ಇರುವಂತೆ ನೋಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನರ್ದೇಶಕಿ (ಉಸ್ತುವಾರಿ ಮತ್ತು ಮೌಲ್ಯಮಾಪನ) ರೇಖಾ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ಸಚಿವ ಸಂಪುಟ ಸಭೆಯಲ್ಲೆ ಚರ್ಚಿತ ವಿಷಯಗಳೇನು?

ರಾಜ್ಯದಲ್ಲಿ ಈಗಾಗಲೇ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಹಕಾರ ಬ್ಯಾಂಕ್ ಗಳ ಮೂಲಕ ರೈತರಿಗೆ 20,810 ಕೋಟಿ ಬೆಳೆ ಸಾಲ-ಸಚಿವ ಸೋಮಶೇಖರ್

ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. 303 ಲಕ್ಷ ರೈತರನ್ನು ತಲುಪಲು ಹೇಳಿದ್ದೇವೆ ಎಂದರು.

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಗದಗನಲ್ಲಿ ಎಇಇ ಮನೆ ಮೇಲೆ ಎಸಿಬಿ ದಾಳಿ

ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ…