ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಿಡಿ ಪ್ರಕರಣದಲ್ಲಿ ಯುವತಿ ಸೇರಿ ನಾಲ್ವರ ವಶಕ್ಕೆ ಪಡೆಯಲಾಗಿದೆ.
ರಮೇಶ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಮಾಡಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದು, ಓರ್ವ ಯುವತಿ, ಬೆಂಗಳೂರಿನ ಇಬ್ಬರು ಯುವಕರು ಹಾಗೂ ಆಲ್ದೂರಿನ ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದು, ಇದರಲ್ಲಿ ಪತ್ರಕರ್ತ ಹಿನ್ನಲೆಯುಳ್ಳ ಇಬ್ಬರು ಎಂದು ಗುರುತಿಸಲಾಗಿದೆ. ಇವರನ್ನು ಎಸ್ಐಟಿ ವಶಕ್ಕೆ ಪಡೆದಿದ್ದಾರೆ.