ಬೆಂಗಳೂರು : ಬ್ಯಾಂಕುಗಳಲ್ಲಿ ಬಾಕಿ ಉಳಿದ 57,229 ರೈತರ 295 ಕೋಟಿ ರೂ. ಸಾಲವನ್ನು ಸರ್ಕಾರ ಮನ್ನಾ ಮಾಡಿದೆ.

ಕಳೆದ ಬಾರಿ ಮೈತ್ರಿ ಸರ್ಕಾರದ ವೇಳೆ ಸಹಕಾರ ಬ್ಯಾಂಕುಗಳಲ್ಲಿ ರೈತರ 1 ಲಕ್ಷದ ವರೆಗೂ ಪಡೆದ ಸಾಲ ಮನ್ನಾ ಮಾಡಲಾಗಿತ್ತು. ಈಗ 295 ಕೋಟಿ ರೂ ಬಾಕಿ ಹಣ ಸರ್ಕಾರ ಬಿಡುಗಡೆ ಮಾಡಿ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಸಿಹಿ ಸುದ್ದಿ ನೀಡಿದೆ.

Leave a Reply

Your email address will not be published. Required fields are marked *

You May Also Like

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…

ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!

ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.

ಮಾವು ಬೆಳೆಗೆ ಬೂದು ರೋಗ: ನಿಯಂತ್ರಣ ಹಾಗು ಮುಂಜಾಗೃತೆ ಕ್ರಮಗಳು

ಪ್ರಸ್ತುತ ಮೋಡಕವಿದ ವಾತಾವರಣ, ಕಡಿಮೆ ಉಷ್ಣಾಂಶ ಉಷ್ಣಾಂಶ ಮತ್ತು ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿರುವುದರಿಂದ, ಇಂತಹ ಹವಾಮಾನದಲ್ಲಿ ಈಗಾಗಲೇ ಬಿಟ್ಟಿರುವ ಹೂ ಅರಳುವಾಗ ಅತಿಯಾದ ಚಳಿ ಇರುವುದರಿಂದ ಅಂತಹ ಸಮಯದಲ್ಲಿ ಪರಾಗ ಸ್ಪರ್ಶಕ್ಕೆ ಬರುವ ಕೀಟಗಳ ಸಂಖ್ಯೆ ತುಂಬಾ ವಿರಳ. ಒಂದು ವೇಳೆ ಈ ಹೂಗಳನ್ನು ಉಳಿಸಿಕೊಳ್ಳಲು ಹೆಚ್ಚೆಚ್ಚು ಸಿಂಪರಣೆ ಕೈಗೊಂಡರೂ ಸಹ ಕಾಯಿ ಕಚ್ಚುವ ಪ್ರಮಾಣ ತೀರಾ ಕಡಿಮೆಯಿದ್ದು, ಕಾಯಿ ಬೆಳೆವಣಿಗೆಗೆ ಪೂರಕವಾದ ಉಷ್ಣಾಂಶದ ಕೊರತೆಯಿಂದಾಗಿ ಉತ್ತಮ ಗುಣಮಟ್ಟದ ಇಳುವರಿ ಪಡೆಯಲು ಹಾಗೂ ಹೆಚ್ಚಿನದಾಗಿ ರೈತರು ಆದಾಯ ಗಳಿಸಿಕೊಳ್ಳಲು ಸಾದ್ಯವಾಗುವುದಿಲ್ಲ.

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.