ಬೆಂಗಳೂರು : ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಮೇಲೆ, ನಾಯಕರ ಮೇಲೆ ಹಾಗೂ ಕಾಂಗ್ರೆಸ್ ಶಾಸಕರ ಮೇಲೆ ಬಿಜೆಪಿಯಿಂದ ಕಿರುಕಳ ಹೆಚ್ಚಾಗಿದ್ದು, ಅದನ್ನು ಖಂಡಿಸಿ ಈ ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

ಆಲಮಟ್ಟಿ ಗಾರ್ಡನ್ ದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟನೆ

ಆಲಮಟ್ಟಿ : ಇಲ್ಲಿನ ಬಹು ವೈವಿಧ್ಯಮಯ ನಾನಾ ಬಗೆಯ ಉದ್ಯಾನವನಗಳ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ…

ರಾಹುಲ್ ಗಾಂಧಿ ಇಡಿ ವಿಚಾರಣೆ: ಜಿಲ್ಲಾಧಿಕಾರಿಗಳ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ..!

ಉತ್ತರಪ್ರಭಗದಗ: ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ…

ಲಕ್ಷ್ಮೇಶ್ವರ ತಾಲೂಕಿನ ವಿವಿದೆಡೆ ತಾಪಂ ಇಓ ಅವರಿಂದ ಲಸಿಕಾಕರಣದ ಮೇಲ್ವೀಚಾರಣೆ

ಕೋವಿಡ್ ಲಸಿಕೆ ಪಡೆದ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಸುರಕ್ಷಿತವಾಗಿದ್ದು, ಗ್ರಾಮೀಣ ಭಾಗದ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ಹೇಳಿದರು.