ಬೆಂಗಳೂರು: ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ಕಾಂಗ್ರೆಸ್‌ ಯಾವ ಮಟ್ಟಕ್ಕೆ ದಿಕ್ಕೆಟ್ಟು ಹೋಗಿದೆ ಎಂದರೆ ಸದನದಲ್ಲಿ ತನ್ನ ಶಾಸಕ ಬಟ್ಟೆ ಬಿಚ್ಚಿದ್ದನ್ನೂ ಸಮರ್ಥಿಸಿಕೊಳ್ಳುತ್ತಿದೆ. ಅನುಚಿತವಾಗಿ ವರ್ತಿಸಿದ ಶಾಸಕನನ್ನು ಅಮಾನತು ಮಾಡಿರುವ ಸ್ಪೀಕರ್‌ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಇದು ಸಂಪೂರ್ಣ ಜನವಿರೋಧಿ ಕಾಂಗ್ರಸ್ ಆಗಿದೆ ಎಂದು ಬಿಜೆಪಿ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

Leave a Reply

Your email address will not be published. Required fields are marked *

You May Also Like

ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ

ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಸಿದ್ದರಾಮಯ್ಯ

ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ನಗರ ಸಭೆ ಚುನಾವಣೆ: ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೆಟಿ

ಗದಗ ಬೇಟಗೇರಿ:ನಗರ ಸಭೆ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಮತ ಎಣಿಕೆ ಕಾರ್ಯವನ್ನು…

ಹಿರೆಬಾವಿ ಪುಷ್ಕರಣೆಗೆ ಬೇಕಿದೆ ನಿರ್ವಹಣೆ

ಪವಿತ್ರ ಭಾವನೆಯಿಂದ ಕಾಣುವ ಪುಷ್ಕರಣೆಗಳೀಗ ನಿರ್ವಹಣೆ ಕೊರತೆಯಿಂದ ಕಸದ ತೊಟ್ಟಿಯಂತಾಗಿವೆ ಎನ್ನುವುದು ಸ್ಥಳೀಯರ ಆರೋಪ.