ಬೆಂಗಳೂರು: ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ಕಾಂಗ್ರೆಸ್‌ ಯಾವ ಮಟ್ಟಕ್ಕೆ ದಿಕ್ಕೆಟ್ಟು ಹೋಗಿದೆ ಎಂದರೆ ಸದನದಲ್ಲಿ ತನ್ನ ಶಾಸಕ ಬಟ್ಟೆ ಬಿಚ್ಚಿದ್ದನ್ನೂ ಸಮರ್ಥಿಸಿಕೊಳ್ಳುತ್ತಿದೆ. ಅನುಚಿತವಾಗಿ ವರ್ತಿಸಿದ ಶಾಸಕನನ್ನು ಅಮಾನತು ಮಾಡಿರುವ ಸ್ಪೀಕರ್‌ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಇದು ಸಂಪೂರ್ಣ ಜನವಿರೋಧಿ ಕಾಂಗ್ರಸ್ ಆಗಿದೆ ಎಂದು ಬಿಜೆಪಿ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

Leave a Reply

Your email address will not be published. Required fields are marked *

You May Also Like

ವೀರಪ್ಪನ್ ಪುತ್ರಿಯೀಗ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ

ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರಿದ್ದರು. ಈ ಕುರಿತು ಮಾತನಾಡಿರುವ ವಿದ್ಯಾರಾಣಿ, ಸಾಮಾಜಿಕ ಕೆಲಸ ಮಾಡುವುದು ನನ್ನ ಗುರಿ. ಯಾವುದೇ ಒಂದು ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದಿಲ್ಲ. ಮಾನವೀಯತೆಯೇ ಮುಖ್ಯ’ ಎಂದಿದ್ದಾರೆ.

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ಗದಗ ಜಿಲ್ಲೆಯಲ್ಲಿಂದು 302 ಕೊರೊನಾ ಪಾಸಿಟಿವ್: ಐವರು ಮೃತ

ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ. ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843 ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಇಂದು 405 ಜನರು ಸೇರಿ ಒಟ್ಟು 19598 ಜನ ಗುಣಮುಖರಾಗಿದ್ದಾರೆ. ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.