ಬೆಂಗಳೂರು : ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ಟಿಕ್ ಟಾಕ್ ಸ್ಟಾರ್ ಬಂಧನ ಮಾಡಲಾಗಿದೆ.
ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಮೇಟಗಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
You May Also Like
ಎಸಿಬಿ ಬಲೆಗೆ ಗದಗ ಕಾರ್ಮಿಕ ನಿರೀಕ್ಷಕಿ
ಕಾರ್ಮಿಕ ಇಲಾಖೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದ್ದು, ಕಾರ್ಮಿಕ ಇಲಾಖೆ ನಿರೀಕ್ಷಕಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
- ಉತ್ತರಪ್ರಭ
- February 24, 2021
ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ
ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
- ಉತ್ತರಪ್ರಭ
- May 7, 2020
ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ
ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…
- ಉತ್ತರಪ್ರಭ
- January 19, 2022
ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ
ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…
- ಉತ್ತರಪ್ರಭ
- June 1, 2020