ಗಜೇಂದ್ರಗಡ: ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಬೆಳಗ್ಗೆ ದೇಗುಲದಲ್ಲಿ ಶ್ರೀ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಭಕ್ತಸಮೂಹ ಶ್ರೀ ವೀರಭದ್ರೇಶ್ವರ ಮಹಾರಾಜ ಕೀ ಜೈ ಎಂದು ಜಯಘೊಷ ಹಾಕುತ್ತಾ ಭಜನೆ, ಝಾಂಜಮೇಳ, ಡೊಳ್ಳು, ಕರಡಿ ಮಜಲು, ಡೊಳ್ಳು, ಸಂಗೀತ ವಾಧ್ಯ ವೈಭವದಿಂದ ನಂದಿಕೊಲು, ಛತ್ರ ಚಾಮರಗಳೊಂದಿಗೆ ಭಕ್ತಿ ಭಾವದಿಂದ ಭಕ್ತರು ಉತ್ತತ್ತಿ, ಬಾಳೆ ಹಣ್ಣುಗಳನ್ನು ಎಸೆದು ನಮನ ಸಲ್ಲಿಸಿದರು.

ರಥ ಯಶಸ್ವಿಯಾಗಿ ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಭಕ್ತಾದಿಗಳು ಚಪ್ಪಾಳೆ ತಟ್ಟಿ ಭಕ್ತಿಭಾವದಿಂದ ಮರೆತರು. ಬಳಿಕ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಕಾಯಿ ಒಡೆಸಿ, ನೈವಿದ್ಯೆ ನೆರವೇರಿಸಿ ಕೃತಾರ್ಥರಾದರು.

Leave a Reply

Your email address will not be published. Required fields are marked *

You May Also Like

ಯಶಶ್ವಿನಿ ಯೋಜನೆ ರೈತರಿಗೆ ಮಾಸಿಕ ವೇತನ ಜಾರಿಗೊಳಿಸಿ

ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕರವೇ ಸ್ವಾಭಿಮಾನಿ ಬಣದಿಂದ ಉಪ ತಹಸೀಲ್ದಾರ್ ಮಂಜುನಾಥ ದಾಸಪ್ಪನವರಿಗೆ ಮನವಿ…

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಶಾಸಕ ಬಂಡಿ ಅವ್ರಿಗೆ ಯಾವುದೇ ಅಸಮಾಧಾನ ಇಲ್ಲಂತ, ಸಚಿವ ಸ್ಥಾನ ಕೊಟ್ರ ಬ್ಯಾಡನಲ್ಲಂತ!

ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ…