ಬಾಗಲಕೋಟೆ : ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.
ಯುವತಿ ಮತ್ತು ಆಕೆಯ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಜೀವಕ್ಕೆ ಅಪಾಯ ಮಾಡಿಕೊಳ್ಳಲು ಮುಂದಾಗಬಾರದು. ಗುಡೂರ ಗ್ರಾಮಸ್ಥರು ನಿಮ್ಮ ಜತೆಗಿದ್ದೇವೆ. ಜೀವಕ್ಕೆ ತೊಂದರೆ ಮಾಡಿಕೊಂಡರೆ ಪ್ರಕರಣದಲ್ಲಿ ನ್ಯಾಯ ಸಿಗುವುದಿಲ್ಲ. ಏನಾದರೂ ಸಮಸ್ಯೆಯಾದರೆ ಗ್ರಾಮಸ್ಥರನ್ನು ಸಂಪರ್ಕಿಸಿ ಎಂದು ಸಾಮಾಜಿಕ ಕಾರ್ಯಕರ್ತೆ ಸಹನಾ ಅಂಗಡಿ ಹೇಳಿದ್ದಾರೆ.
ಸಿ.ಡಿ.ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಒಮ್ಮೆ ಆಕೆಯ ಮನೆಗೆ ಹೋಗಿ ವಿಚಾರಣೆ ನಡೆಸಿದ್ದಾರ

Leave a Reply

Your email address will not be published. Required fields are marked *

You May Also Like

ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣ – 18 ಜನರ ಬಂಧನ!

ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.

ಮದ್ಯದಂಗಡಿಗೆ ಪೂಜೆ ಸಲ್ಲಿಸಿದ ಮದ್ಯೆ ವ್ಯಸನಿ

ಮದ್ಯದಂಗಡಿ ಪೂಜೆ ಸಲ್ಲಿಸುವ ಮೂಲಕ ಮದ್ಯ ವ್ಯಸನಿಗಳು ಮದ್ಯಕ್ಕಾಗಿ ಕಾಯುತ್ತಿದ್ದಾರೆ. ಮುಂಜಾಗೃತ ಕ್ರಮವಾಗಿ ಮದ್ಯದಂಗಡಿ ಎದುರು ಭದ್ರತಾ ಕ್ರಮ ಕೈಗೊಳ್ಳಲಾಗಿದೆ.

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.

ಕ್ವಾರಂಟೈನಲ್ಲಿ ಮೊಬೈಲ್ ಸ್ವಿಚ್ ಆಫ್: ಮುಂಡರಗಿಯಲ್ಲಿ 2 ವರ್ಷದ ಮಗುವಿಗೆ ನೋಟಿಸ್!

ಹೋಂ ಕ್ವಾರಂಟೈನ್ನಲ್ಲಿರುವಾಗ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಶಿಕ್ಷಾರ್ಹ. ಮತ್ತೆ ಹೀಗೆ ಮಾಡಬೇಡಿ ಎಂಬ ತಹಸೀಲ್ದಾರ್ ಸೂಚನೆ ಸರಿಯಾಗಿಯೇ ಇದೆ. ಆದರೆ ಅದನ್ನು 2 ವರ್ಷದ ಮಗುವಿನ ಹೆಸರಿಗೆ ಕಳುಹಿಸಿದ್ದಾರೆ.