ಬಾಗಲಕೋಟೆ : ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.
ಯುವತಿ ಮತ್ತು ಆಕೆಯ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಜೀವಕ್ಕೆ ಅಪಾಯ ಮಾಡಿಕೊಳ್ಳಲು ಮುಂದಾಗಬಾರದು. ಗುಡೂರ ಗ್ರಾಮಸ್ಥರು ನಿಮ್ಮ ಜತೆಗಿದ್ದೇವೆ. ಜೀವಕ್ಕೆ ತೊಂದರೆ ಮಾಡಿಕೊಂಡರೆ ಪ್ರಕರಣದಲ್ಲಿ ನ್ಯಾಯ ಸಿಗುವುದಿಲ್ಲ. ಏನಾದರೂ ಸಮಸ್ಯೆಯಾದರೆ ಗ್ರಾಮಸ್ಥರನ್ನು ಸಂಪರ್ಕಿಸಿ ಎಂದು ಸಾಮಾಜಿಕ ಕಾರ್ಯಕರ್ತೆ ಸಹನಾ ಅಂಗಡಿ ಹೇಳಿದ್ದಾರೆ.
ಸಿ.ಡಿ.ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಒಮ್ಮೆ ಆಕೆಯ ಮನೆಗೆ ಹೋಗಿ ವಿಚಾರಣೆ ನಡೆಸಿದ್ದಾರ

Leave a Reply

Your email address will not be published. Required fields are marked *

You May Also Like

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.

ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿತೆ ಸರ್ಕಾರ? : ‘ಅನರ್ಹ’ ವಿಶ್ವನಾಥ್ ಅರ್ಹರಾದದ್ದು ಹೇಗೆ?

ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ನಿಮ್ಮ ಅರ್ಹತೆ ಸಾಬೀತು ಮಾಡಿ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಅಲ್ಲಿವರೆಗೂ ಯಾವುದೇ ಪದವಿ ಪಡೆಯುವಂತಿಲ್ಲ ಎಂದಿತ್ತು ಕೂಡ.

ಮೋದಿ ಸರ್ಕಾರಕ್ಕೆ 2ನೇ ವರ್ಷದ ಸಂಭ್ರಮ: ಶುಭ ಕೋರಿದ ಯಡಿಯೂರಪ್ಪ

ಬೆಂಗಳೂರು: ತ್ರಿವಳಿ ತಲಾಖ್, 370ವಿಧಿ ರದ್ದು, ಪೌರತ್ವ ತಿದ್ದುಪಡಿ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ವೇದಿಕೆ, ಸುಧಾರಣಾ…

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.