ಬೆಂಗಳೂರು : ಕುಂಬಳಕಾಯಿ ಕಳ್ಳ ಎಂದಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಡಿಕೆಸಿ ಅವರಿಗೆ ಏಕೆ ಈ ಸಂಶಯ ಎಂದು ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಶ್ನಿಸಿದೆ.
ಈ ಹಿಂದೆ ಡಿಕೆಸಿ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿಕೊಂಡಿದ್ದರು. ಈಗ ಅದೇ ಮಾತು ಹೇಳುತ್ತಿದ್ದಾರೆ. ನಿಮ್ಮ ಪಾತ್ರದ ಕುರಿತು ಯಾರು ಏನು ಹೇಳಿಲ್ಲ. ಆದರೂ ಡಿಕೆಸಿ ಅವರು ಈ ಮಾತುಗಳೇಕೆ ಆಡಿದರು ಎಂದು ಟ್ವೀಟ್ ಮಾಡಿದ

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.

ರಾಜ್ಯದಲ್ಲಿಂದು 947 ಕೊರೊನಾ ಪಾಸಿಟಿವ್! : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242…

ಮಣಿಪುರ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ..!

ಇಂಫಾಲ: ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೂವರು ಶಾಸಕರು ಮತ್ತು ಎನ್.ಪಿ.ಪಿ.ಯ ಒಬ್ಬ ಶಾಸಕ ರಾಜೀನಾಮೆ ನೀಡಿದ್ದಾರೆ.…

ಕೋವಿಡ್ ಮೊದಲ ಸಾವು : ಕೈ ಸೇರದ ಪಾಸಿಟಿವ್ ವರದಿ

ದೇಶದಲ್ಲೇ ಮೊದಲಬಾರಿಗೆ ಕೋರೊನಾ ಸಂಕಿನಿಂದ ಮೃತಪಟ್ಟ ಮೊಹಮದ್ದ ಹುಸೇನ್ ಸಿದ್ದಿಕ (76) ಅವರ ಕೊವಿಡ್ ಪಾಸಿಟಿವ್ ವರದಿ ಇನ್ನೂ ಅವರ ಕುಟುಂಬದ ಕೈಗೆ ತಲುಪಿಲ್ಲ.