ಬೆಂಗಳೂರು : ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.
ಈ ಹಿಂದೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಪಿಎಂಸಿ ಠಾಣೆಯ ಪೊಲೀಸರು ಪ್ರಕರಣದ ಪ್ರಾಥಮಿಕ ವರದಿ ಕೋರ್ಟ್‌ಗೆ ಸಲ್ಲಿಸಿದ್ದರು. ಈಗ ಈ ಪ್ರಕರಣವನ್ನು ಆರ್.ಟಿ.ನಗರಕ್ಕೆ ವರ್ಗಾಯಿಸಲಾಗಿದೆ.

Leave a Reply

Your email address will not be published. Required fields are marked *

You May Also Like

3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ

ವದೆಹಲಿ: ದೇಶದ ಕೆಲ ಭಾಗಗಳಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು.

ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳದಿದ್ರೆ ಜನ ಆಸ್ಪತ್ರೆಗಳಲ್ಲಿ ಸಾವೀಗೀಡಾಗಬೇಕಾದೀತು : ಶಾಸಕ ಎಚ್.ಕೆ.ಪಾಟೀಲ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ನ ಅಭಾವಿದೆ. ಆಕ್ಸಿಜನ್ ಕುರಿತಂತೆ ಗಂಭೀರವಾದ, ದೃಢವಾದ ತಕ್ಷಣದ ಹೆಜ್ಜೆಗಳನ್ನಿಡದೇ ಹೋದರೆ ಜನ ಆಸ್ಪತ್ರೆಗಳಲ್ಲಿ ಬಾರೀ ಸಂಖ್ಯೆಯಲ್ಲಿ ಸಾವೀಗೀಡಾಗಬೇಕಾದ ಪ್ರಸಂಗ ಬಂದೀತು ಎಂದು ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಕರುನಾಡಲ್ಲಿ ದಾಖಲೆಯ 1502 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.