ಬೆಂಗಳೂರು : ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.
ಈ ಹಿಂದೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಪಿಎಂಸಿ ಠಾಣೆಯ ಪೊಲೀಸರು ಪ್ರಕರಣದ ಪ್ರಾಥಮಿಕ ವರದಿ ಕೋರ್ಟ್‌ಗೆ ಸಲ್ಲಿಸಿದ್ದರು. ಈಗ ಈ ಪ್ರಕರಣವನ್ನು ಆರ್.ಟಿ.ನಗರಕ್ಕೆ ವರ್ಗಾಯಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಸಿಲಿಂಡರ್ ಸ್ಫೋಟ: ಇಬ್ಬರಿಗೆ ಸಣ್ಣದಾಗಿ ಗಾಯ

ಪಟ್ಟಣದ 11 ನೆಯ ವಾರ್ಡ್ ನ ಕುಷ್ಠಗಿಯವರ ಓಣಿಯಲ್ಲಿ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಹಾಗೂ ಮನೆ ಕುಸಿದಿರುವ ಘಟನೆ ನಡೆದಿದೆ.

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…

ಗಜೇಂದ್ರಗಡ : ಬಂದ್ ಕರೆಗೆ ಕೋಟೆ ನಾಡು ಸ್ಥಬ್ಧ..!

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

Казино Вулкан Рояль в Казахстане КЗ онлайн игровые автоматы на деньги

Онлайн казино Казахстан Online Casino kz Content Как выиграть в Вулканбет? Советы…