ಸಿಡಿ ಹುಡುಗಿ ಕಿಡ್ನಾಪ್ ಕೇಸ್ : ಪ್ರಕರಣ ವರ್ಗಾವಣೆ

ಬೆಂಗಳೂರು : ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.
ಈ ಹಿಂದೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಪಿಎಂಸಿ ಠಾಣೆಯ ಪೊಲೀಸರು ಪ್ರಕರಣದ ಪ್ರಾಥಮಿಕ ವರದಿ ಕೋರ್ಟ್‌ಗೆ ಸಲ್ಲಿಸಿದ್ದರು. ಈಗ ಈ ಪ್ರಕರಣವನ್ನು ಆರ್.ಟಿ.ನಗರಕ್ಕೆ ವರ್ಗಾಯಿಸಲಾಗಿದೆ.

Exit mobile version