ಬೆಂಗಳೂರು : ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.
ಈ ಹಿಂದೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಪಿಎಂಸಿ ಠಾಣೆಯ ಪೊಲೀಸರು ಪ್ರಕರಣದ ಪ್ರಾಥಮಿಕ ವರದಿ ಕೋರ್ಟ್‌ಗೆ ಸಲ್ಲಿಸಿದ್ದರು. ಈಗ ಈ ಪ್ರಕರಣವನ್ನು ಆರ್.ಟಿ.ನಗರಕ್ಕೆ ವರ್ಗಾಯಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಹಿಳಾ ಮಣಿಗಳ ಅಧಿಪತ್ಯಪ್ರಾರಂಭ: ಬಿಜೆಪಿಗೆ ರಾಮನಿಂದ ಪಟ್ಟಾಭಿಷೇಕ,ಕಾನೂನು ಹೋರಾಟ -ಎಚ್ ಕೆ ಪಾಟೀಲ

ಉತ್ತರಪ್ರಭ ಸುದ್ದಿಗದಗ: ಕಾಂಗ್ರೆಸ್‌ನ ಹಿಡಿತದಲ್ಲಿದ್ದ ನಗರಸಭೆ ಗದ್ದುಗೆ ದಶಕಗಳ ಬಳಿಕ ಬಿಜೆಪಿ ಪಾಲು, ಬಿಜೆಪಿಯಲ್ಲಿ ಸಂಭ್ರಮ…

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…

ಗದಗ ಜಿಲ್ಲೆಯಲ್ಲಿ ಕೊರೊನಾ ಸುಪರ್-ಸ್ಪ್ರೆಡರ್ ಯಾರು? : ಸುಪರ್-ಸ್ಪ್ರೇಡರ್ ಎಂದರೆ ಏನು?

ಗದಗ: ದಕ್ಷಿಣ ಕೋರಿಯಾದಲ್ಲಿ ಒಂದು ಹಂತದಲ್ಲಿ ದಿಢೀರನೆ ಸೋಂಕಿತರ ಸಂಖ್ಯೆ ಹೆಚ್ಚಿ ದೇಶವೇ ಆತಂಕಕ್ಕೆ ಈಡಾಗಲು…