ಭೋಪಾಲ್: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಮದುವೆ ಮಾಡಿಕೊಂಡ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಮದುವೆ ಮಾಡಿಕೊಂಡ 28 ವರ್ಷದ ಯುವಕನನ್ನು ಭೋಪಾಲ್ ನಲ್ಲಿ ಬಂಧಿಸಲಾಗಿದೆ.

14 ವರ್ಷದ ಬಾಲಕಿಯ ಮೇಲೆ 2020 ರ ಮೇನಲ್ಲಿ ಯುವಕ ಅತ್ಯಾಚಾರವೆಸಗಿದ್ದ. ಇದಾದ ಬಳಿಕ ಆಕೆ ಮನೆಯಲ್ಲಿ ಏಕಾಂಗಿಯಾಗಿದ್ದಾಗ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ಮೇಲಿನ ಭಯದಿಂದ ಬಾಲಕಿ ಯಾರಿಗೂ ಈ ವಿಚಾರ ಹೇಳಿರಲಿಲ್ಲ.

ಕಳೆದ ಆಗಸ್ಟ್ ನಲ್ಲಿ ಬಾಲಕಿಯ ಮನೆಯವರನ್ನೂ ಬೆದರಿಸಿ ಯುವಕ ಆಕೆಯನ್ನು ಬಲವಂತವಾಗಿ ಮದುವೆಯಾಗಿದ್ದ. ಇದೀಗ ಕೊನೆಗೂ ಸಂತ್ರಸ್ತೆ ಪೊಲೀಸರಿಗೆ ದೂರು ನೀಡುವಲ್ಲಿ ಯಶಸ್ವಿಯಾಗಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿರಿಯಾನಿಯಲ್ಲಿ ಲೆಗ್ ಪೀಸ್ ಕಡಿಮೆ ಕೊಟ್ಟಿದ್ದಕ್ ಈ ಭೂಪ್ ಏನ್ ಮಾಡಿದ ನೋಡಿ..!

ಹೈದರಾಬಾದ್: ಯಾಕೋ ಇವತ್ ಬಿರಿಯಾನಿ ಬೇಡ ಜೀವಕ್ಕ ಕೊಂಚ ನಿರಾಶೆಯಾಗೈತಿ ನೋಡ್ರಿ. ಆನ್ ಲೈನ್ ನ್ಯಾಗ್ ಬಿರಿಯಾನಿ ಬುಕ್ ಮಾಡಿದ ಮ್ಯಾಲೆ ಮನಿಗ್ ಬಂದ್ ಬಿರಿಯಾನ್ ಪ್ಯಾಕೇಟ್ ಬಿಚ್ಚಿ ಗಡದ್ ಆಗಿ ತಿಂದ್ರಾತು, ಅಂತ ಹೊಂಟ ವ್ಯಕ್ತಿಗೆ ಅದ್ಯಾಕೋ ಸಿಟ್ ಬಂದೈತಿ ನೋಡ್ರಿ.

ಹಳೆಯ ಧಾರಾವಾಹಿಗಳಿಗೆ ಮೊರೆ: ದಾಖಲೆ ಸೇರಿದ ರಾಮಾಯಣ ಧಾರಾವಾಹಿ

ಲಾಕ್ ಡೌನ್ ಹಿನ್ನೆಲೆ ಬಹುತೇಕ ಚಾಲ್ತಿಯಲ್ಲಿರು ಧಾರಾವಾಹಿ ಶೂಟಿಂಗ್ ಕಾರ್ಯ ಕೂಡ ನಿಂತಿದೆ. ಇದರಿಂದಾಗಿ ಡಿಡಿ ವಾಹಿನಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಿದ್ದು ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮೆರೆದಿದೆ.

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…