ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.

ಚನ್ನೇನಹಳ್ಳಿಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಆರೆಸ್ಸೆಸ್ ಸರ ಸಂಘಚಾಲಕ ಡಾ. ಮೋಹನ್ ಭಾಗವತ್ ಮಾತನಾಡಿದರು.

ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನದ ವೇಳೆ ದೇಶದಲ್ಲಿ 12 ಕೋಟಿಗೂ ಹೆಚ್ಚು ಪರಿವಾರಗಳನ್ನು ತಲುಪಿದ್ದೇವೆ. ಹೆಚ್ಚು ಮನೆಗಳಿಗೆ ತಲುಪುವುದು ನಮ್ಮ ಗುರಿ ಆಗುತ್ತೇ ವಿನಃ ಹೆಚ್ಚು ಹಣ ಸಂಗ್ರಹ ಮಾಡುವುದಲ್ಲ. ಹಣ ನೀಡದ ಮನೆಗಳನ್ನು ಮಾರ್ಕ್ ಮಾಡುವ ಸಂಸ್ಕೃತಿ ನಮ್ಮದಲ್ಲ. ಇಡೀ ಸಮಾಜವನ್ನು ಒಟ್ಟಿಗೆ ಜೋಡಿಸುವತ್ತ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಹೆಚ್ಚುತ್ತಿದೆ ಶೀತ ಜ್ವರ ಸೋಂಕಿತರ ಸಂಖ್ಯೆ: ಗದಗ,ಕೊಪ್ಪಳ,ಧಾರವಾಡ ಸೇರಿ ಹಲವು ಜಿಲ್ಲೆಯಲ್ಲೂ ಸಮೀಕ್ಷೆ..!

ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ…

ಇನ್ಮುಂದೆ ಸಂಡೇ ಕರ್ಫ್ಯೂ ಇಲ್ಲ

ಬೆಂಗಳೂರು:ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ. ಆದ್ದರಿಂದ ದೈನಂದಿನ ಚಟುವಟಿಕೆಗಳು ಎಂದಿನಂತೆ…

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…

ಸ್ಮಶಾನದಲ್ಲಿ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ

ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.