ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ.

ಸದಾಶಿವನಗರದಲ್ಲಿರುವ ಸಚಿವರ ಮನೆ ಎದುರು ನಡುರಸ್ತೆಯಲ್ಲೇ ಸುಧಾಕರ್ ಗನ್ ಮ್ಯಾನ್ ಮತ್ತು ಖಾಸಗಿ ಚಾಲಕ ಸೋಮಶೇಖರ್ ಅವರ ನಡುವೆ ಹೊಡೆದಾಟ ನಡೆದಿದೆ‌. ಸ್ಥಳದಲ್ಲಿದ್ದವರು ಇಬ್ಬರನ್ನು ಸಮಾಧಾನಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.

ಕೋವೀಡ್ ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.