ಬೆಂಗಳೂರು : ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ನ ಬಂಡೆಗೆ ನಮ್ಮ ಡೈನಾಮೈಟ್ ಗಳು ಉತ್ತರ ನೀಡಲಿವೆ – ಕಟೀಲ್!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗುಡುಗಿದ್ದಾರೆ.

ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!

ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಳಗಾವಿ : ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಪ್ಪತ್ತಗುಡ್ಡ ಸಂರಕ್ಷಣೆಗೆ ಸ್ವಾಮೀಜಿಗಳ ನೇತೃತ್ವದಲ್ಲಿ ಜನಾಂದೋಲನವೇ ಪರಿಹಾರ : ಜಾರಕಿಹೊಳಿ

ಕಪ್ಪತ್ತಗುಡ್ಡ ರಕ್ಷಣೆ ಮಾಡುವ ವಿಚಾರದಲ್ಲಿ ನಮ್ಮ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಆದರೆ ಈಗೀನ ಬಿ.ಎಸ್.ವೈ ಸರ್ಕಾರ ಗಣಿಗಾರಿಕೆ ಮುಕ್ತ ಮಾಡುವಲ್ಲಿ ಬಹುತೇಕ ಕೆಲಸ ಮುಗಿಸಿದೆ.