ಲಕ್ಷ್ಮೇಶ್ವರ: ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

 ಕ್ಷೇತ್ರ ವ್ಯಾಪ್ತಿಯ ಎಲ್ಲ ತಾಂಡಾಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ತಾಂಡಾ ಅಭಿವೃದ್ಧಿ ನಿಗಮದಡಿ ಕಾಮಗಾರಿ ನಡೆಯುತ್ತಿದ್ದು, ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರು, ಇತರ ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

 ತಾ.ಪಂ ಸದಸ್ಯೆ ಸುಶೀಲವ್ವ ಲಮಾಣಿ, ಸೋಮಸಿಂಗ್ ದೊಡ್ಡಮನಿ, ಮಲ್ಲೇಶಪ್ಪ ಲಮಾಣಿ, ಮಹೇಶ ಲಮಾಣಿ, ಮಹಾದೇವ ಮಾಳಗಿಮನಿ, ಪರಮೇಶ ಲಮಾಣಿ, ಫಕ್ಕೀರೇಶ ಕವಲೂರ, ಮಹಾದೇವ ಲಮಾಣಿ, ಚಿನ್ನಕ್ಕ ಲಮಾಣಿ, ಪುಟ್ಟವ್ವ ಲಮಾಣಿ, ಯಂಕಪ್ಪ ಕಾರಬಾರಿ, ಕಿರಣ ದೊಡ್ಡಮನಿ, ಶೇಕವ್ವ ಲಮಾಣಿ, ರಮೇಶ ಲಮಾಣಿ, ವೆಂಕಟೇಶ ಲಮಾಣಿ, ಫಕ್ಕೀರಪ್ಪ ಲಮಾಣಿ ಇದ್ದರು.

Leave a Reply

Your email address will not be published. Required fields are marked *

You May Also Like

ನೆರೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ಥರಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಎನ್.ಆರ್.ಡಿ.ಡಬ್ಲೂ.ಪಿ ಯೋಜನೆ 210 ಕಾರ್ಮಿಕರು ಬೀದಿಗೆ : ಆದೇಶವಿದ್ರು ಸರ್ಕಾರ ಗಪ್ ಚುಪ್!

ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ನೀಡುತ್ತದೆ. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿಯೇ 210 ಕಾರ್ಮಿಕರನ್ನು ಸದ್ದಿಲ್ಲದೇ ಇಲಾಖೆಯೊಂದು ಬೀದಿಗೆ ತಳ್ಳಿದೆ. ಕಾರ್ಮಿಕ ಪರ ಆದೇಶ ನೀಡಿದ ಸರ್ಕಾರ ಮಾತ್ರ ಗಪ್ ಚುಪ್ ಆಗಿದೆ.

ನನ್ನ ಕ್ಷೇತ್ರವನ್ನೂ ಕನಕಪುರದವರು ಡಿಜೆ, ಕೆಜೆ ಹಳ್ಳಿ ಮಾಡಲು ಹೊರಟಿದ್ದಾರೆ!

ಬೆಂಗಳೂರು : ಕನಕಪುರದಿಂದ ಬಂದವರೇ ಹಣ ಹಂಚಿಕೆ ಮಾಡಿದ್ದಾರೆ ಎಂದು ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.