ಲಕ್ಷ್ಮೇಶ್ವರ: ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

 ಕ್ಷೇತ್ರ ವ್ಯಾಪ್ತಿಯ ಎಲ್ಲ ತಾಂಡಾಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ತಾಂಡಾ ಅಭಿವೃದ್ಧಿ ನಿಗಮದಡಿ ಕಾಮಗಾರಿ ನಡೆಯುತ್ತಿದ್ದು, ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರು, ಇತರ ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

 ತಾ.ಪಂ ಸದಸ್ಯೆ ಸುಶೀಲವ್ವ ಲಮಾಣಿ, ಸೋಮಸಿಂಗ್ ದೊಡ್ಡಮನಿ, ಮಲ್ಲೇಶಪ್ಪ ಲಮಾಣಿ, ಮಹೇಶ ಲಮಾಣಿ, ಮಹಾದೇವ ಮಾಳಗಿಮನಿ, ಪರಮೇಶ ಲಮಾಣಿ, ಫಕ್ಕೀರೇಶ ಕವಲೂರ, ಮಹಾದೇವ ಲಮಾಣಿ, ಚಿನ್ನಕ್ಕ ಲಮಾಣಿ, ಪುಟ್ಟವ್ವ ಲಮಾಣಿ, ಯಂಕಪ್ಪ ಕಾರಬಾರಿ, ಕಿರಣ ದೊಡ್ಡಮನಿ, ಶೇಕವ್ವ ಲಮಾಣಿ, ರಮೇಶ ಲಮಾಣಿ, ವೆಂಕಟೇಶ ಲಮಾಣಿ, ಫಕ್ಕೀರಪ್ಪ ಲಮಾಣಿ ಇದ್ದರು.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ಡಿಸಿ ಬಂಗಲೆಯಲ್ಲಿ ಶೂಟ್ ಮಾಡಿಕೊಂಡ ಪೊಲೀಸ್ ಪೇದೆ

ಜಿಲ್ಲಾಧಿಕಾರಿ ಬಂಗಲೆಯಲ್ಲಿಯೇ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರಾಹುಲ್ ಗಾಂಧಿ ಇಡಿ ವಿಚಾರಣೆ: ಜಿಲ್ಲಾಧಿಕಾರಿಗಳ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ..!

ಉತ್ತರಪ್ರಭಗದಗ: ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ…