ಲಕ್ಷ್ಮೇಶ್ವರ: ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

 ಕ್ಷೇತ್ರ ವ್ಯಾಪ್ತಿಯ ಎಲ್ಲ ತಾಂಡಾಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ತಾಂಡಾ ಅಭಿವೃದ್ಧಿ ನಿಗಮದಡಿ ಕಾಮಗಾರಿ ನಡೆಯುತ್ತಿದ್ದು, ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರು, ಇತರ ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

 ತಾ.ಪಂ ಸದಸ್ಯೆ ಸುಶೀಲವ್ವ ಲಮಾಣಿ, ಸೋಮಸಿಂಗ್ ದೊಡ್ಡಮನಿ, ಮಲ್ಲೇಶಪ್ಪ ಲಮಾಣಿ, ಮಹೇಶ ಲಮಾಣಿ, ಮಹಾದೇವ ಮಾಳಗಿಮನಿ, ಪರಮೇಶ ಲಮಾಣಿ, ಫಕ್ಕೀರೇಶ ಕವಲೂರ, ಮಹಾದೇವ ಲಮಾಣಿ, ಚಿನ್ನಕ್ಕ ಲಮಾಣಿ, ಪುಟ್ಟವ್ವ ಲಮಾಣಿ, ಯಂಕಪ್ಪ ಕಾರಬಾರಿ, ಕಿರಣ ದೊಡ್ಡಮನಿ, ಶೇಕವ್ವ ಲಮಾಣಿ, ರಮೇಶ ಲಮಾಣಿ, ವೆಂಕಟೇಶ ಲಮಾಣಿ, ಫಕ್ಕೀರಪ್ಪ ಲಮಾಣಿ ಇದ್ದರು.

Leave a Reply

Your email address will not be published. Required fields are marked *

You May Also Like

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು ಇವು…..!

ಬೆಂಗಳೂರು : ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ಹೆಚ್ಚಾಗಿ ಸೇವಿಸಲು ಸಲಹೆ ನೀಡಿದೆ.

ಆರೋಗ್ಯ ಇಲಾಖೆಗೆ ನೇಮಕಗೊಂಡ ವೈದ್ಯರನ್ನು ಸ್ವಾಗತ ಕೋರಿದ ಸಚಿವ ಸುಧಾಕರ್

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಬುಧವಾರ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಾಗತ ಕೋರಿದ್ದಾರೆ.

ನರೇಗಲ್ಲ: ವಿದ್ಯುತ್ ನಿಲುಗಡೆ

110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.