ಶಿರಹಟ್ಟಿ: ತಾಲೂಕಿನ ಸುಗನಹಳ್ಳಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಸ್ಪರ್ಶಗೊಂಡು ಹೊಟ್ಟಿನ ಬಣವಿ ಸುಟ್ಟು ಕರಕಲಾದ ಘಟನೆ ಜರುಗಿದೆ.

ಗ್ರಾಮದ ರಮೇಶ ಸೋಮಣ್ಣವರ ಎಂಬುವರ ಹೊಟ್ಟಿನ ಬಣವಿ ಸುಟ್ಟು ಹೋಗಿದ್ದು, ವಿಷಯ ತಿಳಿದ ಗ್ರಾಪಂ ಸದಸ್ಯ ವೀರನಗೌಡ ನೇತೃತ್ವದಲ್ಲಿ ಗ್ರಾಮಸ್ಥರು ಬೆಂಕಿಯನ್ನು ನಂದಿಸಿದ ಪರಿಣಾಮ ಅದರ ಸುತ್ತಮುತ್ತಲಿನ ಸುಮಾರು 10ಕ್ಕಿಂತ ಹೆಚ್ಚು ಬಣವಿಗಳು ಬಚಾವ್ ಆಗಿವೆ. ಇದರಿಂದ ಭಾರಿ ಪ್ರಮಾಣದ ಅಗ್ನಿ ಅವಘಡ ತಪ್ಪಿದಂತಾಗಿದೆ ಎಂದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾ.ಪಂ ವ್ಯಾಪ್ತಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ನಿಯೋಜನೆ/ವರ್ಗಾವಣೆ ಮಾಡುವಂತಿಲ್ಲ

ಉತ್ತರಪ್ರಭ ಸುದ್ದಿಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ನೇಮಕವಾದ…

ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು

ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ಕ್ರಾಸ್ ನಲ್ಲಿ ಸರ್ಕಲ್ ನಲ್ಲಿ ಬಿಜೆಪಿ ಯುವಮೋರ್ಚಾ ಶಿರಹಟ್ಟಿ ಘಟಕ ಹಾಗೂ…

ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ ಭವಿಷ್ಯವೇನು.?

ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…