ನರಗುಂದ: ಕರ್ನಾಟಕ ರಾಷ್ಟ ಸಮಿತಿ ತಾಲೂಕ ಅಧ್ಯಕ್ಷರಾಗಿ ವೀರನಗೌಡ ಮುಗನೂರ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷ ಜೋಸೆಫ್ ಉದೋಜಿ ಈ ಕುರಿತು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
You May Also Like
ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ
ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.
- ಉತ್ತರಪ್ರಭ
- September 26, 2020