ಬೆಂಗಳೂರು: ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 115 ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ.

ಭ್ರಷ್ಟಚಾರ ನಿಗ್ರಹ ದಳ (ಬೆಂಗಳೂರು) ಎಸ್‌ಪಿ ಉಮಾಪ್ರಶಾಂತ್, ಮಲ್ಲೇಶ್ವರ ಉಪ ವಿಭಾಗದ ಎಸಿಪಿ ಕೆ.ಎಸ್.ವೆಂಕಟೇಶ ನಾಯ್ಡು, ಸಿಐಡಿ ಆರ್ಥಿಕ ವಿಭಾಗ ಡಿವೈಎಸ್‌ಪಿ ಪಿ.ಕೆ.ಮುರಳೀಧರ, ಆಂತರಿಕ ಭದ್ರತಾ ವಿಭಾಗ ತಾಂತ್ರಿಕ ಶಾಖೆಯ ಡಿವೈಎಸ್‌ಪಿ ಎಂ.ಜೆ. ಬಾಲಾಜಿ ಸಿಂಗ್, ಹಾವೇರಿ ಜಿಲ್ಲೆ ಶಿಗ್ಗಾವಿ ಕೆಎಸ್‌ಆರ್‌ಪಿ 10ನೇ ಪಡೆ ಸಹಾಯಕ ಕಮಾಂಡೆಂಟ್ ವಿಶ್ವನಾಥ ರೆಡ್ಡಿ, ಮೈಸೂರು ನಗರ ಸಿಸಿಬಿ ಎಸಿಪಿ ಸಿ.ಕೆ. ಅಶ್ವತ್ಥ ನಾರಾಯಣ, ಎಸಿಬಿ (ಬೆಂಗಳೂರು) ಡಿವೈಎಸ್‌ಪಿ ಗೋಪಾಲ ಡಿ. ಜೋಗಿನ, ಬೆಳಗಾವಿ ಉತ್ತರ ವಲಯ ಡಿವೈಎಸ್‌ಪಿ ಪ್ರಮೋದ್ ಎಸ್.

ಢಗ್ಗೆ, ಶಿವಮೊಗ್ಗ ಜಿಲ್ಲೆ ಡಿಎಆರ್ ಡಿವೈಎಸ್‌ಪಿ ಟಿ.ಪಿ. ಕೃಷ್ಣಮೂರ್ತಿ, ಬೆಂಗಳೂರಿನ ಬೆರಳು ಮುದ್ರೆ ತಜ್ಞ ಕೇಂದ್ರ ವಲಯ ಕಚೇರಿ ಡಿವೈಎಸ್‌ಪಿ ಮಂಜುನಾಥ ಬಿ. ಗುಂಜೀಕರ ಸೇರಿ 115 ಸಿಬ್ಬಂದಿಗಳು ಸಿಎಂ ಪದಕಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…

ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ: ಹೂವಿನ ಹಡಗಲಿ ಕೆಸುಲ ವಾರಿಯರ್ಸ್ ತಂಡ ಆಯ್ಕೆ

ಹೂವಿನಹಡಗಲಿ: ಬೆಂಗಳೂರಿನಲ್ಲಿ ಶ್ರೀ ಸೇವಾಲಾಲ್ ಜಯಂತಿ ಪ್ರಯುಕ್ತ ದಿನಾಂಕ 04.02.2022 ರಿಂದ 06.02.2022 ರವರೆಗೆ ಟೂರ್ನಿ…

ಮದ್ಯದ ಅಮಲಿನಲ್ಲಿ ಮಡದಿಯ ಕೊಲೆ!

ಮದ್ಯದ ಮತ್ತಿನಲ್ಲಿ ಪತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.