ಬೆಂಗಳೂರು: ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 115 ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ.

ಭ್ರಷ್ಟಚಾರ ನಿಗ್ರಹ ದಳ (ಬೆಂಗಳೂರು) ಎಸ್‌ಪಿ ಉಮಾಪ್ರಶಾಂತ್, ಮಲ್ಲೇಶ್ವರ ಉಪ ವಿಭಾಗದ ಎಸಿಪಿ ಕೆ.ಎಸ್.ವೆಂಕಟೇಶ ನಾಯ್ಡು, ಸಿಐಡಿ ಆರ್ಥಿಕ ವಿಭಾಗ ಡಿವೈಎಸ್‌ಪಿ ಪಿ.ಕೆ.ಮುರಳೀಧರ, ಆಂತರಿಕ ಭದ್ರತಾ ವಿಭಾಗ ತಾಂತ್ರಿಕ ಶಾಖೆಯ ಡಿವೈಎಸ್‌ಪಿ ಎಂ.ಜೆ. ಬಾಲಾಜಿ ಸಿಂಗ್, ಹಾವೇರಿ ಜಿಲ್ಲೆ ಶಿಗ್ಗಾವಿ ಕೆಎಸ್‌ಆರ್‌ಪಿ 10ನೇ ಪಡೆ ಸಹಾಯಕ ಕಮಾಂಡೆಂಟ್ ವಿಶ್ವನಾಥ ರೆಡ್ಡಿ, ಮೈಸೂರು ನಗರ ಸಿಸಿಬಿ ಎಸಿಪಿ ಸಿ.ಕೆ. ಅಶ್ವತ್ಥ ನಾರಾಯಣ, ಎಸಿಬಿ (ಬೆಂಗಳೂರು) ಡಿವೈಎಸ್‌ಪಿ ಗೋಪಾಲ ಡಿ. ಜೋಗಿನ, ಬೆಳಗಾವಿ ಉತ್ತರ ವಲಯ ಡಿವೈಎಸ್‌ಪಿ ಪ್ರಮೋದ್ ಎಸ್.

ಢಗ್ಗೆ, ಶಿವಮೊಗ್ಗ ಜಿಲ್ಲೆ ಡಿಎಆರ್ ಡಿವೈಎಸ್‌ಪಿ ಟಿ.ಪಿ. ಕೃಷ್ಣಮೂರ್ತಿ, ಬೆಂಗಳೂರಿನ ಬೆರಳು ಮುದ್ರೆ ತಜ್ಞ ಕೇಂದ್ರ ವಲಯ ಕಚೇರಿ ಡಿವೈಎಸ್‌ಪಿ ಮಂಜುನಾಥ ಬಿ. ಗುಂಜೀಕರ ಸೇರಿ 115 ಸಿಬ್ಬಂದಿಗಳು ಸಿಎಂ ಪದಕಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ನಿಲ್ಲದ ಕೊರೊನಾ ಸಂಚಾರ: ಇಂದು ಮತ್ತೆ 61 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೂಡ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1004 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 26 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡ

ಪಕ್ಷಕ್ಕೆ ಕೆಲವರಿಂದ ಮುಜುಗರ ಉಂಟಾಗುತ್ತಿದೆ: ಶಾಸಕ ರಾಮದಾಸ್

ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈತ್ರಿ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ಕೊರೊನಾ ಎಫೆಕ್ಟ್: ಎಂಜನೀಯರಿಂಗ್, ಡಿಪ್ಲೋಮಾ, ಎಂಬಿಎ, ಐಟಿಐ ಉದ್ಯೋಗಿಗಳು ನರೆಗಾ ಕೆಲಸಕ್ಕೆ..!

ಉನ್ನತ ಶಿಕ್ಷಣ ಪಡೆದು ತಿಂಗಳಾದರೆ ಸಾಕು ಕೈತುಂಬ ಸಂಬಳ ಎಣಿಸುತ್ತಿದ್ದವರು ಬದುಕಿನ ಅನಿವಾರ್ಯತೆಗೆ ನರೇಗಾ ಕೂಲಿ ಕೆಲಸಕ್ಕೆ ಹೊರಟಿದ್ದಾರೆ.

ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಗ್ರಾಮಪಂಚಾಯತ್ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ…