ಬೆಂಗಳೂರು: ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 115 ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ.

ಭ್ರಷ್ಟಚಾರ ನಿಗ್ರಹ ದಳ (ಬೆಂಗಳೂರು) ಎಸ್‌ಪಿ ಉಮಾಪ್ರಶಾಂತ್, ಮಲ್ಲೇಶ್ವರ ಉಪ ವಿಭಾಗದ ಎಸಿಪಿ ಕೆ.ಎಸ್.ವೆಂಕಟೇಶ ನಾಯ್ಡು, ಸಿಐಡಿ ಆರ್ಥಿಕ ವಿಭಾಗ ಡಿವೈಎಸ್‌ಪಿ ಪಿ.ಕೆ.ಮುರಳೀಧರ, ಆಂತರಿಕ ಭದ್ರತಾ ವಿಭಾಗ ತಾಂತ್ರಿಕ ಶಾಖೆಯ ಡಿವೈಎಸ್‌ಪಿ ಎಂ.ಜೆ. ಬಾಲಾಜಿ ಸಿಂಗ್, ಹಾವೇರಿ ಜಿಲ್ಲೆ ಶಿಗ್ಗಾವಿ ಕೆಎಸ್‌ಆರ್‌ಪಿ 10ನೇ ಪಡೆ ಸಹಾಯಕ ಕಮಾಂಡೆಂಟ್ ವಿಶ್ವನಾಥ ರೆಡ್ಡಿ, ಮೈಸೂರು ನಗರ ಸಿಸಿಬಿ ಎಸಿಪಿ ಸಿ.ಕೆ. ಅಶ್ವತ್ಥ ನಾರಾಯಣ, ಎಸಿಬಿ (ಬೆಂಗಳೂರು) ಡಿವೈಎಸ್‌ಪಿ ಗೋಪಾಲ ಡಿ. ಜೋಗಿನ, ಬೆಳಗಾವಿ ಉತ್ತರ ವಲಯ ಡಿವೈಎಸ್‌ಪಿ ಪ್ರಮೋದ್ ಎಸ್.

ಢಗ್ಗೆ, ಶಿವಮೊಗ್ಗ ಜಿಲ್ಲೆ ಡಿಎಆರ್ ಡಿವೈಎಸ್‌ಪಿ ಟಿ.ಪಿ. ಕೃಷ್ಣಮೂರ್ತಿ, ಬೆಂಗಳೂರಿನ ಬೆರಳು ಮುದ್ರೆ ತಜ್ಞ ಕೇಂದ್ರ ವಲಯ ಕಚೇರಿ ಡಿವೈಎಸ್‌ಪಿ ಮಂಜುನಾಥ ಬಿ. ಗುಂಜೀಕರ ಸೇರಿ 115 ಸಿಬ್ಬಂದಿಗಳು ಸಿಎಂ ಪದಕಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.

ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಿ: ನೆಲಗುಡ್ಡದ

ಉತ್ತರಪ್ರಭ ಸುದ್ದಿಶಿರಹಟ್ಟಿ : ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ…

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.