ನವದೆಹಲಿ: ಅತಿಯಾದ ಮದ್ಯಪಾನದಿಂದ  ಮೃತಪಟ್ಟಿದ್ದರಿಂದ ವಿಮೆ ಪರಿಹಾರದ ಕ್ಲೇಮ್ ಮಾನ್ಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಅಪಘಾತದಿಂದ ಸಾವು ಸಂಭವಿಸಿದ ಕಾರಣ ವಿಮೆ ಪರಿಹಾರ ನೀಡಬೇಕಿಲ್ಲ ಎಂದು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಆಯೋಗ ತೀರ್ಪು ನೀಡಿದ್ದು ಇದನ್ನು ಸುಪ್ರೀಂಕೋರ್ಟ್ ನಲ್ಲಿ ನರ್ಮದಾ ದೇವಿ ಅವರು ಪ್ರಶ್ನಿಸಿದ್ದು, ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆಯೋಗದ ಆದೇಶವನ್ನು ಎತ್ತಿ ಹಿಡಿದಿದೆ.

ಹಿಮಾಚಲ ಪ್ರದೇಶದ ಅರಣ್ಯ ನಿಗಮದ ಸಿಬ್ಬಂದಿ 1997 ರಂದು ಅಕ್ಟೋಬರ್ ನಲ್ಲಿ ಅತಿಯಾದ ಮದ್ಯ ಸೇವನೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದರು. ಈ ಬಗ್ಗೆ ಸಂಬಂಧಿ ನರ್ಮದಾ ದೇವಿ ಪರಿಹಾರಕ್ಕೆ ಕೋರ್ಟ್ ಮೊರೆ ಹೋಗಿದ್ದರು.

Leave a Reply

Your email address will not be published. Required fields are marked *

You May Also Like

ಯಾವುದೇ ಆತಂಕ ಬೇಡ ಅಮಿತ್ ಶಾ ಆರೋಗ್ಯವಾಗಿದ್ದಾರಂತೆ

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರಕಾರ ಬರಲು ಶ್ರಮಿಸಿ: ಮಾಜಿ ಶಾಸಕ‌ ಪ್ರತಾಪಗೌಡ ಕರೆ

ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌…

ವಿಶಾಖಪಟ್ಟಣ ದುರ್ಘಟನೆ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಇಲ್ಲಿನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ರೈತರ ಪ್ರತಿಭಟನೆ: ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆಯೇ ಸಿಲುಕಿದ ಪ್ರಧಾನಿ

ಉತ್ತರಪ್ರಭ ಸುದ್ದಿಹೊಸದಿಲ್ಲಿ: ರೈತರ ಪ್ರತಿಭಟನೆಯಿಂದಾಗಿ ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್…