ನವದೆಹಲಿ: ಅತಿಯಾದ ಮದ್ಯಪಾನದಿಂದ  ಮೃತಪಟ್ಟಿದ್ದರಿಂದ ವಿಮೆ ಪರಿಹಾರದ ಕ್ಲೇಮ್ ಮಾನ್ಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಅಪಘಾತದಿಂದ ಸಾವು ಸಂಭವಿಸಿದ ಕಾರಣ ವಿಮೆ ಪರಿಹಾರ ನೀಡಬೇಕಿಲ್ಲ ಎಂದು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಆಯೋಗ ತೀರ್ಪು ನೀಡಿದ್ದು ಇದನ್ನು ಸುಪ್ರೀಂಕೋರ್ಟ್ ನಲ್ಲಿ ನರ್ಮದಾ ದೇವಿ ಅವರು ಪ್ರಶ್ನಿಸಿದ್ದು, ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆಯೋಗದ ಆದೇಶವನ್ನು ಎತ್ತಿ ಹಿಡಿದಿದೆ.

ಹಿಮಾಚಲ ಪ್ರದೇಶದ ಅರಣ್ಯ ನಿಗಮದ ಸಿಬ್ಬಂದಿ 1997 ರಂದು ಅಕ್ಟೋಬರ್ ನಲ್ಲಿ ಅತಿಯಾದ ಮದ್ಯ ಸೇವನೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದರು. ಈ ಬಗ್ಗೆ ಸಂಬಂಧಿ ನರ್ಮದಾ ದೇವಿ ಪರಿಹಾರಕ್ಕೆ ಕೋರ್ಟ್ ಮೊರೆ ಹೋಗಿದ್ದರು.

Leave a Reply

Your email address will not be published. Required fields are marked *

You May Also Like

ಈ ಮಹಿಳಾ ಪೇದೆಯ ಧೈರ್ಯಕ್ಕೆ ಇಡೀ ದೇಶವೇ ತಲೆ ಬಾಗುತ್ತಿದೆ!

ಹೈದರಾಬಾದ್ : ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬೀಳುತ್ತಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸರೊಬ್ಬರು ಕಾಪಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಕಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಒಂದೇ ಜೈಲಿನ 60 ಕೈದಿಗಳ ಬೆನ್ನು ಬಿದ್ದ ಮಹಾಮಾರಿ!

ಸೊಲ್ಲಾಪುರ ಜೈಲಿನಲ್ಲಿನ ಸುಮಾರು 60 ಜನ ಸಿಬ್ಬಂದಿಯಲ್ಲಿ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಕೈದಿಗಳಿದ್ದಾರೆ. ಆದರೆ, 60 ಜನರಿಗೆ ಸೋಂಕು ತಗುಲಿದೆ.

ಬುಲ್ಲಿ ಬಾಯಿ’ ಆ್ಯಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಆತ್ಮಹತ್ಯೆಗೆ ಯತ್ನ

ನವದೆಹಲಿ: ಬುಲ್ಲಿ ಬಾಯಿ ಆಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಸದ್ಯ ದೆಹಲಿ ಪೊಲೀಸರ ವಶದಲ್ಲಿದ್ದಾರೆ.…

ಸೋಂಕಿನ ಲಕ್ಷಣವಿಲ್ಲದಿದ್ರು ಸೋಂಕು ಪತ್ತೆಯಾಗ್ತಿದೆ: ಶಾಕಿಂಗ್ ನ್ಯೂಸ್..!

ದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗಿದೆ. ಆದರೆ ಸೋಂಕಿನ…