ಗದಗ: ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಮಾರ್ಚ.29 ರಂದು ಬೆಳಿಗ್ಗೆ 11 ಘಂಟೆಯಿಂದ ಮದ್ಯಾಹ್ನ 1 ಘಂಟೆಯವರೆಗೆ ತಾಲೂಕು ಪಂಚಾಯತ ಸಭಾಭವನ ಗದಗ, ತಾಲೂಕು ಪಂಚಾಯತ ಸಭಾ ಭವನ ರೋಣ, ತಹಶೀಲ್ದಾರ ಕಚೇರಿ ಸಭಾ ಭವನ ನರಗುಂದದಲ್ಲಿ ಹಾಗೂ ಮಾರ್ಚ 30 ರಂದು ಬೆಳಿಗ್ಗೆ 11 ಘಂಟೆಯಿಂದ ಮದ್ಯಾಹ್ನ 1 ಘಂಟೆಯವರೆಗೆ ತಹಶೀಲ್ದಾರ ಕಚೇರಿ ಸಭಾ ಭವನ ಶಿರಹಟ್ಟಿ, ತಾಲೂಕು ಪಂಚಾಯತ ಸಭಾ ಭವನ ಮುಂಡರಗಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿಗಳನ್ನು ಸ್ಥಳದಲ್ಲಿಯೇ ನೀಡಿ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಆರಕ್ಷಕ ಉಪ ಅಧೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಭಯ : ಇಂದು ವಿಕಾಸಸೌಧಕ್ಕೆ ರಜೆ!

ಬೆಂಗಳೂರು: ವಿಕಾಸಸೌಧದಲ್ಲಿ ಕೊರೊನಾ ಆತಂಕ ಮನೆ ಮಾಡಿರುವುದರಿಂದಾಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ…

ಅವ್ಯವಸ್ಥೆಯ ಆಗರವಾದ ಗದಗ ಜಿಲ್ಲಾ ಆಸ್ಪತ್ರೆ; ಬೆಸಿಗೆಯಲ್ಲಿ ಬಾಣಂತಿ ಹಾಗೂ ಹಸುಗುಸುಗಳ ಪರದಾಟ

ಉತ್ತರಪ್ರಭ, ಗದಗ :ಜಿಲ್ಲೆಯ ಪ್ರಮುಖ ಆರೋಗ್ಯ ಕೇಂದ್ರವಾದ ಗದಗ ಜಿಲ್ಲಾ ಆಸ್ಪತ್ರೆ, ಪ್ರಮುಖವಾಗಿ ಬೆಸಿಗೆಯ ದಿನಗಳಲ್ಲಿ…

ಬಡ್ನಿ ಗ್ರಾಮದಲ್ಲಿ ಜೋಳದ ಬೆಳೆಗೆ ಬೆಂಕಿ

ಜೋಳದ ಬೆಳೆಗೆ ಬೆಂಕಿ ಬಿದ್ದು ಮೂರು ಎಕರೆ ಪ್ರದೇಶದಲ್ಲಿ ಬೆಳೆದ ಜೋಳದ ಬೆಳೆ ಹಾನಿಯಾಗೀಡಾಗಿದ ಘಟನೆ ತಾಲೂಕಿನ ಬಡ್ನಿ ಗ್ರಾಮದಲ್ಲಿ ನಡೆದಿದೆ.

ದೇಶದಲ್ಲಿಂದು 24,879 ಹೊಸ ಪಾಸಿಟಿವ್ ಕೇಸ್, 487 ಸಾವು

ನವದೆಹಲಿ: ದೇಶದಲ್ಲಿ ಗುರುವಾರ 24,879 ಹೊಸ ಪಾಸಿಟಿವ್ ಕೇಸ್ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,62,296ಕ್ಕೆ…