ಗದಗ: ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಮಾರ್ಚ.29 ರಂದು ಬೆಳಿಗ್ಗೆ 11 ಘಂಟೆಯಿಂದ ಮದ್ಯಾಹ್ನ 1 ಘಂಟೆಯವರೆಗೆ ತಾಲೂಕು ಪಂಚಾಯತ ಸಭಾಭವನ ಗದಗ, ತಾಲೂಕು ಪಂಚಾಯತ ಸಭಾ ಭವನ ರೋಣ, ತಹಶೀಲ್ದಾರ ಕಚೇರಿ ಸಭಾ ಭವನ ನರಗುಂದದಲ್ಲಿ ಹಾಗೂ ಮಾರ್ಚ 30 ರಂದು ಬೆಳಿಗ್ಗೆ 11 ಘಂಟೆಯಿಂದ ಮದ್ಯಾಹ್ನ 1 ಘಂಟೆಯವರೆಗೆ ತಹಶೀಲ್ದಾರ ಕಚೇರಿ ಸಭಾ ಭವನ ಶಿರಹಟ್ಟಿ, ತಾಲೂಕು ಪಂಚಾಯತ ಸಭಾ ಭವನ ಮುಂಡರಗಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿಗಳನ್ನು ಸ್ಥಳದಲ್ಲಿಯೇ ನೀಡಿ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಆರಕ್ಷಕ ಉಪ ಅಧೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಗ್ರಾಪಂ ಮಾಜಿ ಅಧ್ಯಕ್ಷನ ದರ್ಪ!: ಮರಳು ಟಿಪ್ಪರ್ ನಿಧಾನವಾಗಿ ಓಡಿಸಿ ಅಂದಿದ್ದಕ್ಕೆ ಹಲ್ಲೆ ಮಾಡಿದ ಆರೋಪ

ಹೇಳೋದು ವೇದಾಂತ, ತಿನ್ನೋದು ಬದನೆಕಾಯಿ ಎನ್ನುತ್ತಾರಲ್ಲ, ಆ ರೀತಿಯ ಕಥೆಯಿದು. ಇಲ್ಲೊಬ್ಬ ವ್ಯಕ್ತಿ ಊರಿನ ಮುಖಂಡ. ಪ್ರತಿ ದಿನ ನಾಲ್ಕಾರು ಜನಕ್ಕೆ ಬುದ್ಧಿ ಹೇಳುತ್ತಿದ್ದ. ಸದ್ಯ ಈ ವ್ಯಕ್ತಿಯೇ ಕುಟುಂಬವೊಂದರ ಮೇಲೆ ದರ್ಪ ಮೆರೆದಿದ್ದಾನೆ.

Slot Power Casino No Deposit Bonus️️k8io Vipsign Up Owe Get 5️slot Power Casino No Deposit Bonusnvstsnslot Power Casino No Deposit Bonusnvstsn Tłumaczenie Angielski-polski Pons

Paddy Power Casino Sign Up Offer️️k8io Vipsign Up Owe Get $5️paddy Power…

ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಿ: ನೆಲಗುಡ್ಡದ

ಉತ್ತರಪ್ರಭ ಸುದ್ದಿಶಿರಹಟ್ಟಿ : ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ…

ಕಾಂಗ್ರೆಸ್ ನ ಬಂಡೆಗೆ ನಮ್ಮ ಡೈನಾಮೈಟ್ ಗಳು ಉತ್ತರ ನೀಡಲಿವೆ – ಕಟೀಲ್!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗುಡುಗಿದ್ದಾರೆ.