ಲಕ್ಷ್ಮೇಶ್ವರ: ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿ ಹಾಲಿ ಅಧ್ಯಕ್ಷ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಡಾ.ಶರಣು ಗೋಗೇರಿ ಹೇಳಿದರು.

 ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಮುಂಡರಗಿ, ನರಗುಂದ ಹಾಗೂ ಲಕ್ಷ್ಮೇಶ್ವರ ಸಾಹಿತ್ಯ ಭವನಗಳು ರೂ.50 ಲಕ್ಷ ವೆಚ್ಚಗಳಲ್ಲಿ ನಿರ್ಮಾಣವಾಗುತ್ತಿದ್ದು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರವಿ ಗುಂಜೀಕರ, ವಿ.ಎಮ್.ಹಿರೇಮಠ, ಎಮ್.ಕೆ.ಲಮಾಣಿ, ಎಸ್.ಎಸ್.ಸೋಮಣ್ಣವರ, ಶರಣಬಸವ ಕೊಟಗಿ, ಕೆ.ಎ.ಹಿರೇಮಠ, ಜಯಶ್ರೀ ಹೊಸಮನಿ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಬಂಗಾಳದಲ್ಲಿ ಕೊರೊನಾದೊಂದಿಗೆ ಚಂಡಮಾರುತದ ಕಾಟ!

ಕೊರೊನಾ ವೈರಸ್ ನ ಹಾವಳಿಯ ಮಧ್ಯೆಯೇ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಅಬ್ಬರಿಸುತ್ತಿದೆ.

ಅಳ್ನಾವರದಲ್ಲಿ ಬಂಜಾರ ಕೂಲಿಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿಗಳನ್ನು ಬಂಧಿಸದ ಪೋಲಿಸರ ನಡೆಗೆ ರಾಜ್ಯಾದ್ಯಂತ ತಿವ್ರ ಆಕ್ರೋಶ

ಅಳ್ನಾವರ: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗೆ ಗ್ರಾಮದಲ್ಲಿ ಬೇರೆ ಬೇರೆ ತಾಂಡಾಗಳಿಂದ ತಮ್ಮ ಉಪಜೀವನಕ್ಕಾಗಿ…

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…