ಲಕ್ಷ್ಮೇಶ್ವರ: ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿ ಹಾಲಿ ಅಧ್ಯಕ್ಷ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಡಾ.ಶರಣು ಗೋಗೇರಿ ಹೇಳಿದರು.

 ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಮುಂಡರಗಿ, ನರಗುಂದ ಹಾಗೂ ಲಕ್ಷ್ಮೇಶ್ವರ ಸಾಹಿತ್ಯ ಭವನಗಳು ರೂ.50 ಲಕ್ಷ ವೆಚ್ಚಗಳಲ್ಲಿ ನಿರ್ಮಾಣವಾಗುತ್ತಿದ್ದು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರವಿ ಗುಂಜೀಕರ, ವಿ.ಎಮ್.ಹಿರೇಮಠ, ಎಮ್.ಕೆ.ಲಮಾಣಿ, ಎಸ್.ಎಸ್.ಸೋಮಣ್ಣವರ, ಶರಣಬಸವ ಕೊಟಗಿ, ಕೆ.ಎ.ಹಿರೇಮಠ, ಜಯಶ್ರೀ ಹೊಸಮನಿ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆ!

ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ…

ಸೋಂಕು ಉಲ್ಬಣ: ಬೆಂಗಳೂರಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್!

ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.