ಗದಗ: ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಮಾರ್ಚ 29 ರಿಂದ 31 ವರೆಗೆ ಜರುಗಬೇಕಿದ್ದ ಗದಗ ತಾಲ್ಲೂಕಿನ ಲಕ್ಕುಂಡಿ ಹಜರತ್ ಜಿಂದೇಶ್ಯಾವಲಿ ಉರುಸನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ಆದೇಶ ಹೊರಡಿಸಿರುತ್ತಾರೆ.

ಈ ಆದೇಶವನ್ನು ಉಲ್ಲಂಘಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರಿಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಾವು ರಕ್ಷಕ ಡ್ಯಾನಿಯಲ್ ಗೆ ಕಚ್ವಿದ ಹಾವು: ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ನಗರದ ಉರಗ ಪ್ರೇಮಿ ಹಾಗೂ ಹಾವು ರಕ್ಷಕ ಡ್ಯಾನಿಯಲ್ ನ್ಯೂಟನ್ ನಿಗೆ ಹಾವು ಕಚ್ಚಿದ್ದು…

283ನೇ ಸಂತ ಸೇವಾಲಾಲ್ ಜಯಂತಿ ರದ್ದು

ದಾವಣಗೇರಿ:ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ…

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.