ಶಿರಹಟ್ಟಿ: ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

7 ವರ್ಷಗಳಿಂದ ಜಿಲ್ಲೆಯ ಹೆಚ್ಚು ವಿದ್ಯಾರ್ಥಿಗಳು ತೆರ್ಗಡೆಗೊಳಿಸುತ್ತಿರುವ ಸಂಸ್ಥೆಯ ವಿದ್ಯಾರ್ಥಿಯಾದ ಮಂಜುನಾಥ ಕಳೆದ ಫೆ.24ರಂದು ಪರೀಕ್ಷೆ ಬರೆದಿದ್ದು, ಈಗ ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆ. ವ್ಯಾಸಾಂಗ ಮಾಡುತ್ತಿರುವ ಸಿಸಿಎನ್ ಶಾಲೆಯ ಶಿಕ್ಷಕರು, ಕೊಚಿಂಗ್ ಸಂಸ್ಥೆಯ ಹಿರಿಯ ಮಾರ್ಗದರ್ಶಕ ಪ್ರಕಾಶ ನರಗುಂದೆ ಹಾಗೂ ಪ್ರಧಾನ ಸಂಯೋಜಕ ಸಂಗಮೇಶ ಮಡಿವಾಳರ ಹಾಗೂ ಪೋಷಕರು ವಿದ್ಯಾರ್ಥಿಯನ್ನು ಅಭಿನಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಿಂದಾಲ್ ಕಂಪೆನಿಗೆ ಸರ್ಕಾರ ಕದ್ದುಮುಚ್ಚಿ ಭೂಮಿ ಮಾರಾಟ

ಜಿಂದಾಲ್ ಕಂಪೆನಿಗೆ ರಾಜ್ಯ ಸರ್ಕಾರ ಸದ್ದಿಲ್ಲದೇ 3677 ಎಕರೆ ಭೂಮಿಯನ್ನು ಮಾರಾಟ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…

ಸಿಲಿಂಡರ್ ಸ್ಫೋಟ: ಇಬ್ಬರಿಗೆ ಸಣ್ಣದಾಗಿ ಗಾಯ

ಪಟ್ಟಣದ 11 ನೆಯ ವಾರ್ಡ್ ನ ಕುಷ್ಠಗಿಯವರ ಓಣಿಯಲ್ಲಿ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಹಾಗೂ ಮನೆ ಕುಸಿದಿರುವ ಘಟನೆ ನಡೆದಿದೆ.

ಗದಗ ಜಿಲ್ಲೆ ಸೇರಿ ರಾಜ್ಯದ ಇಂದಿನ ಕೊರೊನಾ ಅಪ್ ಡೇಟ್

ಜಿಲ್ಲೆಯಲ್ಲಿಂದು 42 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9742ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 607 ಪ್ರಕರಣಗಳಿವೆ. ಇಂದು 111 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 9000. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135 ಆಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.