ಶಿರಹಟ್ಟಿ: ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

7 ವರ್ಷಗಳಿಂದ ಜಿಲ್ಲೆಯ ಹೆಚ್ಚು ವಿದ್ಯಾರ್ಥಿಗಳು ತೆರ್ಗಡೆಗೊಳಿಸುತ್ತಿರುವ ಸಂಸ್ಥೆಯ ವಿದ್ಯಾರ್ಥಿಯಾದ ಮಂಜುನಾಥ ಕಳೆದ ಫೆ.24ರಂದು ಪರೀಕ್ಷೆ ಬರೆದಿದ್ದು, ಈಗ ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆ. ವ್ಯಾಸಾಂಗ ಮಾಡುತ್ತಿರುವ ಸಿಸಿಎನ್ ಶಾಲೆಯ ಶಿಕ್ಷಕರು, ಕೊಚಿಂಗ್ ಸಂಸ್ಥೆಯ ಹಿರಿಯ ಮಾರ್ಗದರ್ಶಕ ಪ್ರಕಾಶ ನರಗುಂದೆ ಹಾಗೂ ಪ್ರಧಾನ ಸಂಯೋಜಕ ಸಂಗಮೇಶ ಮಡಿವಾಳರ ಹಾಗೂ ಪೋಷಕರು ವಿದ್ಯಾರ್ಥಿಯನ್ನು ಅಭಿನಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ಆರ್ಟ್ ಅಡ್ಡಾ ಉದ್ಘಾಟನೆ

ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.

ರಾಜ್ಯದಲ್ಲಿ ಅಪಾಯಕಾರಿ ಮಟ್ಟದಲ್ಲಿ ಸೋಂಕು: ಇಂದು 4120 ಪಾಸಿಟಿವ್ , ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಗದಗ ಜಿಲ್ಲೆಯಲ್ಲಿಂದು ಅಂತರ್ ಜಿಲ್ಲಾ ಪ್ರವಾಸದಿಂದ ಹೆಚ್ಚಿನ ಸೋಂಕು: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಜಿಲ್ಲೆಯ ಯಾವ ತಾಲೂಕಿನಲ್ಲಿ ಸೋಂಕಿತರು ಇಂದು ಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ಸುದ್ದಿಗೆ ತೆರಳಿದ ಪತ್ರಕರ್ತನಿಗೆ ತಹಶೀಲ್ದಾರ ಆವಾಜ್!: ಗಜೇಂದ್ರಗಡ ತಹಶೀಲ್ದಾರರಿಂದ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ!

ಜನರಿಗೆ ಸಮಸ್ಯೆಗಳೇನೆ ಇರಲಿ ಪತ್ರಕರ್ತ ತಹಶೀಲ್ದಾರರ ಪರ್ಮಿಷನ್ ಇಲ್ಲದೇ ಚಿತ್ರಿಕರಿಸುವ ಹಾಗಿಲ್ಲ. ಜನ ಸಮಸ್ಯೆ ಹೇಳಿಕೊಂಡು ಬಂದಾಗಲೂ ಸಾರ್ವಜನಿಕ ಸರ್ಕಾರಿ ಕಚೇರಿಯಲ್ಲಿ ಪತ್ರಕರ್ತನಿಗೆ ಪ್ರವೇಶ ಇಲ್ವಂತೆ! ಇದು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ ಅಶೋಕ ಕಲಘಟಗಿ ಅವರ ರೂಲ್ಸ್.