ಗದಗ: ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಹಬ್ಬ/ಧಾರ್ಮಿಕ ಆಚರಣೆಗಳಲ್ಲಿ ಜನರು ಒಟ್ಟಾಗಿ ಗುಂಪು ಗೂಡುವುದನ್ನು ಹಾಗೂ ಸಾರ್ವಜನಿಕವಾಗಿ, ಮೈದಾನದಲ್ಲಿ ಸಾರ್ವಜನಿಕ ಉದ್ಯಾನವನಗಳಲ್ಲಿ ಮಾರುಕಟ್ಟೆಗಳಲ್ಲಿ ಧಾರ್ಮಿಕ ಪ್ರದೇಶಗಳು ಇತ್ಯಾದಿಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭಗಳನ್ನು ಆಚರಿಸದಂತೆ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿರುತ್ತಾರೆ.

ಈ ಆದೇಶವನ್ನು ಉಲ್ಲಂಘಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರಿಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಪಾಸಿಟಿವ್ ಆರೋಗ್ಯ ಕೇಂದ್ರದ ನೌಕರ ಬಲಿ!

ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ…

ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು.

ಡೋಣಿ ಅವಾಂತರ – ನಡುಗಡ್ಡೆಯಲ್ಲಿಯೇ ಕೈಯಲ್ಲಿ ಜೀವ ಹಿಡಿದು ನಿಂತಿರುವ ಜನ!

ವಿಜಯಪುರ : ಉತ್ತರ ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನರ ಬದುಕು ಅಕ್ಷರಶಃ ಬೀದಿಗೆ ಬಂದು ನಿಂತಿದೆ.

ಕತ್ತಿ ವರಸೆಗೆ ಶಾಕ್ ಕೊಟ್ರು ಸಿಎಂ..!

ಇತ್ತೀಗಷ್ಟೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಉಮೇಶ್ ಕತ್ತಿ, ಡಿನ್ನರ್ ಪಾಲಿಟಿಕ್ಸ್ ನಡೆಸಿದ್ರು. ಇದರಲ್ಲಿ ಕೆಲವು ಅತೃಪ್ತ ಶಾಸಕರು ಭಾಗವಹಿಸಿದ್ದು ಬಿಜೆಪಿಯಲ್ಲಿ ಕುಚ್… ಕುಚ್ ಹೋ ರಹಾ ಹೈ ಎಂಬ ಚರ್ಚೆಗೆ ಮುನ್ನುಡಿ ಬರೆದಿತ್ತು. ಉಮೇಶ್ ಕತ್ತಿ ಮನೆಯಲ್ಲಿ ಶೀಕರಣಿ ಊಟದ ರಾಜಕಾರಣದ ಬೆನ್ನಲ್ಲೆ ಸಿಎಂ ಬಿಎಸ್ವೈ ಪರ ಹಾಗೂ ವಿರೋಧ ಚರ್ಚೆಗಳು ನಡೆದವು. ಇದು ಸ್ವತ: ಸಿಎಂ ಯಡಿಯೂರಪ್ಪ ಅವರಿಗೂ ಮುಜುಗುರ ತಂದಿರಬಹುದು. ಆದರೆ ಬಿಎಸ್ವೈ ಹೈಕಮಾಂಡ್ ಮಟ್ಟದಲ್ಲಿ ಇನ್ನು ಪವರ್ ಫುಲ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ಸಾಕ್ಷಿಯಾಗಿದೆ.